'ಕಥೆಯೊಂದು ಶುರುವಾಗಿದೆ' ಸಿನಿಮಾದ ನಾಯಕ ತರುಣ್ (ದಿಗಂತ್) ಕಥೆ ಶುರುವಾಗುವುದು ಕ್ಲೈಮ್ಯಾಕ್ಸ್ ದೃಶ್ಯದಲ್ಲಿ. ಫಾರಿನ್ ನಲ್ಲಿ ಒಳ್ಳೆಯ ಕೆಲಸ, ಕೈ ತುಂಬ ಸಂಬಳ ಇದ್ದರೂ, ತರುಣ್ ದಿನ ನಿತ್ಯ ಅದೇ ಅದೇ ಕೆಲಸ ಮಾಡಿ ರೊಬೋಗಳ ರೀತಿ ಆಗಿದ್ದೇನೆ ಎಂದು ಕೆಲಸ ಬಿಟ್ಟು ತನ್ನೂರಿಗೆ ಬರುತ್ತಾನೆ. ಫಾರಿನ್ ನಲ್ಲಿಯೇ ಬದುಕಬೇಕು ಎನ್ನುವ ಪ್ರೇಯಸಿಯನ್ನು ಕೂಡ ಇದೇ ಕಾರಣಕ್ಕೆ ದೂರ ಮಾಡಿಕೊಳ್ಳುತ್ತಾನೆ. ಬಳಿಕ ತನ್ನ ಊರಿಗೆ ಬಂದು ತನ್ನದೇ ಆದ ರೆಸಾರ್ಟ್ ತೆರೆಯುತ್ತಾನೆ. ಆರಂಭದಲ್ಲಿ ಎಲ್ಲ ಚೆನ್ನಾಗಿರುತ್ತದೆ. ಆದರೆ, ಬರು ಬರುತ್ತಾ ರೆಸಾರ್ಟ್ ಖಾಲಿ ಆಗುತ್ತದೆ. ಸಂಪಾದನೆ ಕೂಡ ಕರಗುತ್ತದೆ.
ಈ ವೇಳೆಗೆ ಆತನ ರೆಸಾರ್ಟ್ ಗೆ ನಾಯಕಿ ತಾನಿಯಾ (ಪೂಜಾ ದೇವಾರಿಯಾ) ಬರುತ್ತಾಳೆ. ಇಲ್ಲಿಂದ ಇಬ್ಬರ ನಾಲ್ಕು ದಿನದ ಕಥೆ ಶುರು ಆಗುತ್ತದೆ.ತಾನಿಯಾ ತನ್ನ ಗಂಡನ ಜೊತೆಗೆ ರೆಸಾರ್ಟ್ ಗೆ ಬರಬೇಕಿರುತ್ತದೆ. ತನ್ನ ರೆಸಾರ್ಟ್ ಗೆ ಬರುತ್ತಿರುವ ಹೊಸ...
-
ಸೆನ್ನಾ ಹೆಗಡೆDirector
-
ರಕ್ಷಿತ್ ಶೆಟ್ಟಿProducer
-
ಪುಷ್ಕರ ಮಲ್ಲಿಕಾರ್ಜುನಯ್ಯProducer
-
kannada.filmibeat.comಕಥೆಯೊಂದು ಶುರುವಾಗಿದೆ' ಸಿನಿಮಾದ ಬಗ್ಗೆ ಒಂದೇ ಮಾತಿನಲ್ಲಿ ಹೇಳಬೇಕು ಅಂದರೆ ಇದೊಂದು ಇದು ದಿಗಂತ್ ಅವರ ಕಮ್ ಬ್ಯಾಕ್ ಸಿನಿಮಾ. ಸರಳ..ತೀರಾ ಸರಳವಾದ ಕಥೆಯನ್ನು ಎಷ್ಟೊಂದು ಚೆನ್ನಾಗಿ ಸಿನಿಮಾದಲ್ಲಿ ತೋರಿಸಿದ್ದಾರೆ. ಪಕ್ಕಾ ಕ್ಲಾಸ್ ಆಗಿರುವ 'ಕಥೆಯೊಂದು ಶುರುವಾಗಿದೆ' ಒಂದು ಒಳ್ಳೆಯ 'ಫೀಲ್ ಗುಡ್ ಸಿನಿಮಾ'.ಅದೇ ಫೈಟ್, ಅದೇ ಲವ್, ಅದೇ ಅಬ್ಬರದ ಡೈಲಾಗ್, ಅದೇ ಡಬ್ಬಲ್ ಮಿನಿ�..
-
ಕೆಜಿಎಫ್ ಮೂಲಕ ಕನ್ನಡಿಗರ ಹೃದಯ ಗೆದ್ದ ಯ್ಯೂಟ್ಯೂಬರ್ ಇನ್ನು ನೆನಪು ಮಾತ್ರ
-
'ಬ್ರಹ್ಮಾಚಾರಿ' ನಿರ್ದೇಶಕನ ಜೊತೆ 'ಫಾರೆಸ್ಟ್' ಸೇರಿದ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು
-
ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
ನಿಮ್ಮ ಪ್ರತಿಕ್ರಿಯೆ