ಶಿವ ರಾಜಕುಮಾರ್ ಮತ್ತು ಇಶಾ ಕೊಪ್ಪಿಕರ್ ಮುಖ್ಯ ತಾರಾಗಣದಲ್ಲಿರುವ ಕವಚ ಚಿತ್ರವನ್ನು ಜಿ ವಿ ಆರ್ ನಿರ್ದೇಶಿಸಿದ್ದಾರೆ .ಸತ್ಯನಾರಾಯಣ ಅವರು ಬಂಡವಾಳ ಹೂಡಿದ್ದು , ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ.
ಚಿತ್ರಕಥೆ
ಜಯರಾಮ (ಶಿವರಾಜ್ ಕುಮಾರ್) ಒಬ್ಬ ಅಂಧ ಹುಡುಗ. ತಂಗಿ ಮದುವೆಗೆ ಹಣ ಹೊಂದಿಸಲು ಸಾಕಷ್ಟು ಕಷ್ಟ ಪಡುತ್ತಿರುತ್ತಾನೆ. ಬೆಂಗಳೂರಿನ ಅಪಾರ್ಟ್ ಮೆಂಟಿನಲ್ಲಿ ಕೆಲಸ ಮಾಡುವ ಜಯರಾಮ ಅದೇ ಅಪಾರ್ಟ್ ಮೆಂಟಿನ ಒಬ್ಬ ಜಡ್ಜ್ ಪ್ರಾಣಕ್ಕೆ ಆಪತ್ತು ಬಂದಾಗ ಕಾಪಾಡಲು ಮುಂದಾಗುತ್ತಾನೆ. ಜಡ್ಜ್ ಮಗಳಿಗೆ 'ಕವಚ' ರೀತಿ ಇರುತ್ತಾನೆ.
ಜಯರಾಮ ಅಂಧನಾಗಿದ್ದರೂ ವಿಶೇಷ ಗ್ರಹಣ ಶಕ್ತಿ ಹೊಂದಿರುತ್ತಾನೆ. ವಾಸನೆ, ಶಬ್ಧದ ಮೂಲಕ ಎದುರುಗಡೆ ಇರುವ ವ್ಯಕ್ತಿಯನ್ನು ಗುರುತಿಸುತ್ತಾನೆ. ಹೀಗಿರುವಾಗ, ಜಯರಾಮ...
Read: Complete ಕವಚ ಕಥೆ
-
ಜಿ ವಿ ಆರ್ ವಾಸುDirector
-
ಎಮ್.ಎಮ್.ವಿ. ಸತ್ಯನಾರಾಯಣProducer
-
ಅರ್ಜುನ್ ಜನ್ಯMusic Director
-
ಕೆ ಕಲ್ಯಾಣ್Lyricst
-
ವಿ ನಾಗೇಂದ್ರ ಪ್ರಸಾದ್Lyricst
-
kannada.filmibeat.com'ಕವಚ' ಚಿತ್ರದ ಬಗ್ಗೆ ಒಂದೇ ಸಾಲಿನಲ್ಲಿ ಹೇಳಬೇಕು ಅಂದರೆ ಇದು ಅಂಧನ ಅಂದವಾದ ಸಿನಿಮಾ. ಮಲೆಯಾಳಂ 'ಒಪ್ಪಂ' ಸಿನಿಮಾವನ್ನು ಕನ್ನಡಿಗರು ಒಪ್ಪುವ ಹಾಗೆ ಮಾಡಿದ್ದಾರೆ. ಶಿವಣ್ಣ ನಟನ ಸಾಮರ್ಥ್ಯ ತೋರಿಸುವ ಅದ್ಭುತ ಸಿನಿಮಾ ಇದು. ಕ್ರೌರ್ಯ ಹಾಗೂ ಕರುಣೆಯ ಮಿಶ್ರಣವೇ 'ಕವಚ'.ಲಾಂಗು, ಲವ್ವು ಎಲ್ಲರದಿಂದ ಹೊರಬಂದು ಮಾಡಿರುವ ಸುಂದರ ಸಿನಿಮಾ ಇದು. ಕಮರ್ಷಿಯಲ್ ಅಂಶಗಳನ್ನು ಕಟ್ಟಿಟ್..
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
ನಿಮ್ಮ ಪ್ರತಿಕ್ರಿಯೆ