ತಮಿಳಿನ `ಸಿಂಗಂ' ಚಿತ್ರದ ರಿಮೇಕ್ ಆದ ಈ ಚಿತ್ರವನ್ನು ನಿರ್ದೇಶನ ಮಾಡಿದ ಸುದೀಪ್ `ವೀರ ಮದಕರಿ' ಚಿತ್ರದ ನಂತರ ಮತ್ತೊಮ್ಮೆ ಈ ಚಿತ್ರದಲ್ಲಿ ಖಡಕ್ ಪೋಲಿಸ್ ಅಧಿಕಾರಿಯಾಗಿ ಮಿಂಚಿದರು.8 ಕೋಟಿ ಬಜಟ್ನಲ್ಲಿ ನಿರ್ಮಿಸಿದ್ದ ಈ ಚಿತ್ರ ಬಾಕ್ಸಾಫೀಸಿನಲ್ಲಿ ಸುಮಾರು 38 ಕೋಟಿ ಗಳಿಸಿ ಅದ್ಭುತ ಯಶಸ್ಸು ಕಂಡಿತು.
ಈ ಚಿತ್ರದ ಮೂಲಕ ರವಿಶಂಕರ್ ಎಂಬ ನಟಭಯಂಕರ ಖಳನಾಯಕ ಕನ್ನಡಕ್ಕೆ ದೊರೆತರು. ಈ ಚಿತ್ರದಲ್ಲಿ ಇವರು ನಟಿಸಿದ `ಆರ್ಮುಗಂ' ಪಾತ್ರದಿಂದ ಅಪಾರ ಪ್ರಶಂಸೆ ಪಡೆದರು. ಚಿತ್ರಕಥೆ
ಅರ್ಜುನ ಜನ್ಯ ಈ ಮೊದಲು ಕೆಲ ಚಿತ್ರಗಳಿಗೆ ಸಂಗೀತ ನೀಡಿದ್ದರೂ ಇವರಿಗೆ ಬಿಗ್ ಬ್ರೇಕ್...
Read: Complete ಕೆಂಪೇಗೌಡ ಕಥೆ
-
ಸುದೀಪ್
-
ರಾಗಿಣಿ ದ್ವಿವೇದಿ
-
ರವಿಶಂಕರ್ ಪಿ
-
ಅಶೋಕ್ ಖೇಣಿ
-
ಶರಣ್
-
ಅಶೋಕ್
-
ಕಾರ್ತಿಕ್ ಜಯರಾಂ
-
ತಾರಾ
-
ಚಿತ್ರ ಶೆಣೈ
-
ಗಿರೀಶ್ ಕಾರ್ನಾಡ್
-
ಸುದೀಪ್Director/Singer
-
ಶಂಕರೇ ಗೌಡProducer
-
ಅರ್ಜುನ್ ಜನ್ಯMusic Director
-
ಯೋಗರಾಜ್ ಭಟ್Lyricst
-
ವಿ ನಾಗೇಂದ್ರ ಪ್ರಸಾದ್Lyricst
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
ನಿಮ್ಮ ಪ್ರತಿಕ್ರಿಯೆ