ತಮಿಳಿನ `ಸಿಂಗಂ' ಚಿತ್ರದ ರಿಮೇಕ್ ಆದ ಈ ಚಿತ್ರವನ್ನು ನಿರ್ದೇಶನ ಮಾಡಿದ ಸುದೀಪ್ `ವೀರ ಮದಕರಿ' ಚಿತ್ರದ ನಂತರ ಮತ್ತೊಮ್ಮೆ ಈ ಚಿತ್ರದಲ್ಲಿ ಖಡಕ್ ಪೋಲಿಸ್ ಅಧಿಕಾರಿಯಾಗಿ ಮಿಂಚಿದರು.8 ಕೋಟಿ ಬಜಟ್ನಲ್ಲಿ ನಿರ್ಮಿಸಿದ್ದ ಈ ಚಿತ್ರ ಬಾಕ್ಸಾಫೀಸಿನಲ್ಲಿ ಸುಮಾರು 38 ಕೋಟಿ ಗಳಿಸಿ ಅದ್ಭುತ ಯಶಸ್ಸು ಕಂಡಿತು.
ಈ ಚಿತ್ರದ ಮೂಲಕ ರವಿಶಂಕರ್ ಎಂಬ ನಟಭಯಂಕರ ಖಳನಾಯಕ ಕನ್ನಡಕ್ಕೆ ದೊರೆತರು. ಈ ಚಿತ್ರದಲ್ಲಿ ಇವರು ನಟಿಸಿದ `ಆರ್ಮುಗಂ' ಪಾತ್ರದಿಂದ ಅಪಾರ ಪ್ರಶಂಸೆ ಪಡೆದರು. ಚಿತ್ರಕಥೆ
ಅರ್ಜುನ ಜನ್ಯ ಈ ಮೊದಲು ಕೆಲ ಚಿತ್ರಗಳಿಗೆ ಸಂಗೀತ ನೀಡಿದ್ದರೂ ಇವರಿಗೆ ಬಿಗ್ ಬ್ರೇಕ್...
Read: Complete ಕೆಂಪೇಗೌಡ ಕಥೆ
-
ಸುದೀಪ್
-
ರಾಗಿಣಿ ದ್ವಿವೇದಿ
-
ರವಿಶಂಕರ್ ಪಿ
-
ಅಶೋಕ್ ಖೇಣಿ
-
ಶರಣ್
-
ಅಶೋಕ್
-
ಕಾರ್ತಿಕ್ ಜಯರಾಂ
-
ತಾರಾ
-
ಚಿತ್ರ ಶೆಣೈ
-
ಗಿರೀಶ್ ಕಾರ್ನಾಡ್
-
ಸುದೀಪ್Director/Singer
-
ಶಂಕರೇ ಗೌಡProducer
-
ಅರ್ಜುನ್ ಜನ್ಯMusic Director
-
ಯೋಗರಾಜ್ ಭಟ್Lyricst
-
ವಿ ನಾಗೇಂದ್ರ ಪ್ರಸಾದ್Lyricst
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
-
Jackie Box Office: 'ಜಾಕಿ' ರೀ-ರಿಲೀಸ್ ಸಕ್ಸಸ್.. ಆದರೆ, 3 ದಿನ ಬಾಕ್ಸಾಫೀಸ್ನಲ್ಲಿ ಗಳಿಸಿದ್ದೆಷ್ಟು?
-
ಮರಳಿ ಬಂದ 'ಜಾಕಿ' ಹಿಟ್ ಬೆನ್ನಲ್ಲೇ ಶಿವಣ್ಣನ ಆ ಸಿನಿಮಾ ರೀ-ರಿಲೀಸ್ಗೆ ಮುಹೂರ್ತ ಫಿಕ್ಸ್!
-
ಮಹಾಸಮರಕ್ಕೆ 'ಮಾರ್ಟಿನ್' ರೆಡಿ ; ಪ್ಯಾನ್ ಇಂಡಿಯಾ ಕೇಳಲಿದೆ ಧ್ರುವ 'ಧ್ವನಿ'..?
-
ಸಾಯಿ ಪಲ್ಲವಿ, ಆಲಿಯಾ, ಸಪ್ತಮಿ ಗೌಡ, ರುಕ್ಮಿಣಿ ವಸಂತ್; ಈ ನಾಲ್ವರಲ್ಲಿ 'ಕಾಂತಾರ 1'ಗೆ ನಾಯಕಿ ಯಾರು?
ನಿಮ್ಮ ಪ್ರತಿಕ್ರಿಯೆ