ಕೆ.ಎಸ್.ಆರ್.ದಾಸ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ವಿಷ್ಣುವರ್ಧನ್, ರಜನಿಕಾಂತ್, ಕವಿತಾ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಚಿ, ಉದಯಶಂಕರ್ ಸಂಭಾಷಣೆ ಬರೆದಿದ್ದರು. ನಟಿ ಸುಧಾರಾಣಿ ಬೇಬಿ ಜಯಶ್ರೀ ಹೆಸರಿನಲ್ಲಿ ಬಾಲನಟಿಯಾಗಿ ನಟಿಸಿದ್ದರು.
ಈ ಚಿತ್ರದಲ್ಲಿ ರಾಬಿನ ಹುಡ್ ಮಾದರಿಯ ಕಳ್ಳನ ಪಾತ್ರದಲ್ಲಿ ವಿಷ್ಣುವರ್ಧನ್ ನಟಿಸಿದ್ದರೆ, ಕಳ್ಳನನ್ನು ಹಿಡಯುವ ಪಾತ್ರದಲ್ಲಿ ರಜನಿಕಾಂತ್ ಪೋಲಿಸ್ ಅವತಾರದಲ್ಲಿ ನಟಿಸಿದ್ದರು. ಈ ಚಿತ್ರದ ಮೂಲಕ ಮೂರನೇ ಬಾರಿಗೆ ವಿಷ್ಣು-ರಜನಿ ಜೊತೆಗೂಡಿದರು.
-
ಕೆ.ಎಸ್.ಆರ್.ದಾಸ್Director
-
ಚಿ ಉದಯ ಶಂಕರ್Lyricst/Dialogues
-
ವಿಜಯ ನಾರಸಿಂಹLyricst
-
ಆರ್ ಎನ್ ಜಯಗೋಪಾಲ್Lyricst
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
ನಿಮ್ಮ ಪ್ರತಿಕ್ರಿಯೆ