
ಕೆ.ಎಸ್.ಆರ್.ದಾಸ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ವಿಷ್ಣುವರ್ಧನ್, ರಜನಿಕಾಂತ್, ಕವಿತಾ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಚಿ, ಉದಯಶಂಕರ್ ಸಂಭಾಷಣೆ ಬರೆದಿದ್ದರು. ನಟಿ ಸುಧಾರಾಣಿ ಬೇಬಿ ಜಯಶ್ರೀ ಹೆಸರಿನಲ್ಲಿ ಬಾಲನಟಿಯಾಗಿ ನಟಿಸಿದ್ದರು.
ಈ ಚಿತ್ರದಲ್ಲಿ ರಾಬಿನ ಹುಡ್ ಮಾದರಿಯ ಕಳ್ಳನ ಪಾತ್ರದಲ್ಲಿ ವಿಷ್ಣುವರ್ಧನ್ ನಟಿಸಿದ್ದರೆ, ಕಳ್ಳನನ್ನು ಹಿಡಯುವ ಪಾತ್ರದಲ್ಲಿ ರಜನಿಕಾಂತ್ ಪೋಲಿಸ್ ಅವತಾರದಲ್ಲಿ ನಟಿಸಿದ್ದರು. ಈ ಚಿತ್ರದ ಮೂಲಕ ಮೂರನೇ ಬಾರಿಗೆ ವಿಷ್ಣು-ರಜನಿ ಜೊತೆಗೂಡಿದರು.
-
ಕೆ.ಎಸ್.ಆರ್.ದಾಸ್Director
-
ಚಿ ಉದಯ ಶಂಕರ್Lyricst/Dialogues
-
ವಿಜಯ ನಾರಸಿಂಹLyricst
-
ಆರ್ ಎನ್ ಜಯಗೋಪಾಲ್Lyricst
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
ವಿಷ್ಣು ಸ್ಮಾರಕಕ್ಕೆ ಕಾರಣರಾದ ಇಬ್ಬರಿಗೆ ಧನ್ಯವಾದ ಅರ್ಪಿಸಿದ ನಟ ದರ್ಶನ್
-
ನಟರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರಿ ಹಣ, ಜಾಗ ಬಳಕೆ ಬೇಡ: ಚೇತನ್ ಅಹಿಂಸ
-
ಪಠಾಣ್ ನೋಡಿ ಕೊಂಡಾಡಿ ಕ್ರಾಂತಿ ಮರೆತ ರಮ್ಯಾ; ನಿಮ್ಮ ಚಿತ್ರ ಇದೆ ಮರೆಯಬೇಡಿ ಎಂದ ದರ್ಶನ್ ಫ್ಯಾನ್ಸ್!
-
ಮೊದಲ ವೀಕೆಂಡ್ನಲ್ಲಿ ಅತಿಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ದಾಖಲೆಯಲ್ಲಿ ಕೆಜಿಎಫ್ 2 ಹಿಂದಿಕ್ಕಿತಾ ಪಠಾಣ್?
-
ಕರ್ನಾಟಕದಲ್ಲಿ ಪಠಾಣ್ ಹಾಗೂ ಕ್ರಾಂತಿ 4 ದಿನಗಳಲ್ಲಿ ಗಳಿಸಿದ್ದಿಷ್ಟು; ಎರಡಕ್ಕೂ ಸ್ವಲ್ಪವೇ ವ್ಯತ್ಯಾಸ!
-
ರಿಲೀಸ್ ದಿನ ಅಬ್ಬರಿಸಿದ್ದ ಕ್ರಾಂತಿ ನಂತರದ 3 ದಿನಗಳಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ವೀಕೆಂಡ್ ಕಲೆಕ್ಷನ್ ರಿಪೋರ್ಟ್
ನಿಮ್ಮ ಪ್ರತಿಕ್ರಿಯೆ