ಯಜಮಾನ ಚಿತ್ರದ ನಂತರ ಬಿ ಸುರೇಶ್ ಮತ್ತು ಶೈಲಜಾ ನಾಗ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ಮಾಣ ಮಾಡಿರುವ ಚಿತ್ರ ಕ್ರಾಂತಿ. ದರ್ಶನ್ ಅವರ ಈ 55ನೇ ಚಿತ್ರವನ್ನು ವಿ ಹರಿಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. 'ಬುಲ್ ಬುಲ್' ಹಾಗೂ ಅಂಬರೀಶ ಸಿನಿಮಾಗಳ ನಂತರ ಕ್ರಾಂತಿ ಮೂಲಕ ರಚಿತಾ ರಾಮ್ ಹಾಗೂ ದರ್ಶನ ಜೋಡಿಯಾಗಿ ತೆರೆಮೇಲೆ ಬರುತ್ತಿದ್ದಾರೆ. ಕ್ರಾಂತಿ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ಉಮಾಶ್ರೀ, ಸುಮಲತಾ ಅಂಬರೀಶ್, ಮುಖ್ಯಮಂತ್ರಿ ಚಂದ್ರು, ರವಿಶಂಕರ್ ಸೇರಿದಂತೆ ಘಟಾನುಘಟಿ ನಟರು ಅಭಿನಯಿಸಿದ್ದಾರೆ. ಬಹುತೇಕ ಸೆಟ್ ಗಳಲ್ಲೇ ಕ್ರಾಂತಿ ಸಿನಿಮಾ ಚಿತ್ರೀಕರಣ ನಡೆದಿದೆ. ಪೊಲ್ಯಾಂಡ್ನಲ್ಲೂ ಒಂದಷ್ಟು ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.
2009ರಲ್ಲಿ ದರ್ಶನ್ ನಟನೆಯ 'ಯಜಮಾನ' ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಚಿತ್ರಕ್ಕೆ ಕೆಲಸ...
Read: Complete ಕ್ರಾಂತಿ ಕಥೆ
-
ವಿ ಹರಿಕೃಷ್ಣDirector/Music Director
-
ಶೈಲಾಜ ನಾಗ್Producer
-
ಬಿ ಸುರೇಶProducer
-
ವಿ ನಾಗೇಂದ್ರ ಪ್ರಸಾದ್Lyricst
-
ಯೋಗರಾಜ್ ಭಟ್Lyricst
ಕ್ರಾಂತಿ ಟ್ರೈಲರ್
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
-
Jackie Box Office: 'ಜಾಕಿ' ರೀ-ರಿಲೀಸ್ ಸಕ್ಸಸ್.. ಆದರೆ, 3 ದಿನ ಬಾಕ್ಸಾಫೀಸ್ನಲ್ಲಿ ಗಳಿಸಿದ್ದೆಷ್ಟು?
-
ಮರಳಿ ಬಂದ 'ಜಾಕಿ' ಹಿಟ್ ಬೆನ್ನಲ್ಲೇ ಶಿವಣ್ಣನ ಆ ಸಿನಿಮಾ ರೀ-ರಿಲೀಸ್ಗೆ ಮುಹೂರ್ತ ಫಿಕ್ಸ್!
-
ಮಹಾಸಮರಕ್ಕೆ 'ಮಾರ್ಟಿನ್' ರೆಡಿ ; ಪ್ಯಾನ್ ಇಂಡಿಯಾ ಕೇಳಲಿದೆ ಧ್ರುವ 'ಧ್ವನಿ'..?
-
ಸಾಯಿ ಪಲ್ಲವಿ, ಆಲಿಯಾ, ಸಪ್ತಮಿ ಗೌಡ, ರುಕ್ಮಿಣಿ ವಸಂತ್; ಈ ನಾಲ್ವರಲ್ಲಿ 'ಕಾಂತಾರ 1'ಗೆ ನಾಯಕಿ ಯಾರು?
-
ಕ್ರಾಂತಿ ರಿವ್ಯೂಹಣಬಲ, ಬಾಹುಬಲವುಳ್ಳ ಎನ್ಆರ್ಐ ವ್ಯಕ್ತಿಯೊಬ್ಬ ಖಾಸಗಿ ಶಾಲೆಗಳ ಮೇಲೆ ಸಮರ ಸಾರುವ, ಹಾಗೂ ಸರ್ಕಾರವನ್ನು ಸರ್ಕಾರಿ ಶಾಲೆಗಳ ಪರವಾಗುವಂತೆ ಮಾಡುವ ಕತೆಯನ್ನು ಹೊಂದಿದೆ 'ಕ್ರಾಂತಿ' ಸಿನಿಮಾ.
ನಿಮ್ಮ ಪ್ರತಿಕ್ರಿಯೆ