twitter

    ಕೃಷ್ಣ ಟಾಕೀಸ್ ಕಥೆ

    ಕೃಷ್ಣ ಟಾಕೀಸ್ ಚಿತ್ರದಲ್ಲಿ ಕೃಷ್ಣ ಅಜೇಯರಾವ್, ಸಿಂಧು ಲೋಕನಾಥ್, ಅಪೂರ್ವ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಆನಂದ್ ಪ್ರಿಯಾ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಅವರು ವಿಜಯಾನಂದ ಎಂದು ಹೆಸರು ಬದಲಿಸಿಕೊಂಡಿದ್ದಾರೆ.

    ಶ್ರೀಧರ್ ಸಂಭ್ರಮ್ ಮ್ಯೂಸಿಕ್ ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಗೋಕುಲ ಎಂಟಟೈನರ್ಸ್ ಬ್ಯಾನರ್ ನಲ್ಲಿ ಅಜಯ್ ಹೊಸ ಸಿನಿಮಾವನ್ನು ಮಾಡುತ್ತಿದ್ದಾರೆ. ಗೋವಿಂದ ರಾಜು ಎ ಹೆಚ್ ಹಾಗೂ ಕೃಷ್ಣಮೂರ್ತಿ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ.

    **Note:Hey! Would you like to share the story of the movie ಕೃಷ್ಣ ಟಾಕೀಸ್ with us? Please send it to us ([email protected]).
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X