ಎಸ್.ಕೆ.ಎ ಚಾರಿ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ರಜನಿಕಾಂತ್, ಅಶೋಕ್ ಮತ್ತು ಮಂಜುಳಾ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ವಿಜಯ ಭಾಸ್ಕರ್ ಸಂಗೀತದಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ವಾಣಿ ಜಯರಾಮ್ ಕಂಠದಲ್ಲಿ ಚಿತ್ರದ ಗೀತೆಗಳು ಮೂಡಿ ಬಂದವು. ಈ ಚಿತ್ರದಲ್ಲಿ ರಜನಿಕಾಂತ್ ವೈದ್ಯನ ಪಾತ್ರದಲ್ಲಿ ಮಿಂಚಿದರು.
ತಾನು ಪ್ರೀತಿಸಿದ ಹುಡುಗಿ ಬೇರೆವರನ್ನು ವಿವಾಹವಾಗಿದ್ದನನ್ನು ತಿಳಿದು ನೋವನ್ನು ಅನುಭವಿಸಿದ ವೈದ್ಯನು ಮುಂದೆ ತಾನು ಪ್ರೀತಿಸಿದ ಹುಡುಗಿಯ ಗಂಡನಿಗೆ ಪದೇ ಪದೇ ಚಿಕಿತ್ಸೆ ನೀಡಬೇಕಾದ ಅನಿವಾರ್ಯತೆ ಬರುತ್ತದೆ.
-
ಎಸ್.ಕೆ.ಎ.ಚಾರಿDirector
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
ವಾಣಿ ಜಯರಾಮ್Singer
-
ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
-
"ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ?" ನಟ ಕಿಶೋರ್ ಪ್ರಶ್ನೆ
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
ನಿಮ್ಮ ಪ್ರತಿಕ್ರಿಯೆ