ಎಸ್.ಕೆ.ಎ ಚಾರಿ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ರಜನಿಕಾಂತ್, ಅಶೋಕ್ ಮತ್ತು ಮಂಜುಳಾ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ವಿಜಯ ಭಾಸ್ಕರ್ ಸಂಗೀತದಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ವಾಣಿ ಜಯರಾಮ್ ಕಂಠದಲ್ಲಿ ಚಿತ್ರದ ಗೀತೆಗಳು ಮೂಡಿ ಬಂದವು. ಈ ಚಿತ್ರದಲ್ಲಿ ರಜನಿಕಾಂತ್ ವೈದ್ಯನ ಪಾತ್ರದಲ್ಲಿ ಮಿಂಚಿದರು.
ತಾನು ಪ್ರೀತಿಸಿದ ಹುಡುಗಿ ಬೇರೆವರನ್ನು ವಿವಾಹವಾಗಿದ್ದನನ್ನು ತಿಳಿದು ನೋವನ್ನು ಅನುಭವಿಸಿದ ವೈದ್ಯನು ಮುಂದೆ ತಾನು ಪ್ರೀತಿಸಿದ ಹುಡುಗಿಯ ಗಂಡನಿಗೆ ಪದೇ ಪದೇ ಚಿಕಿತ್ಸೆ ನೀಡಬೇಕಾದ ಅನಿವಾರ್ಯತೆ ಬರುತ್ತದೆ.
-
ಎಸ್.ಕೆ.ಎ.ಚಾರಿDirector
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
ವಾಣಿ ಜಯರಾಮ್Singer
-
ಡಾಲಿ ಧನಂಜಯ್ 25ನೇ ಸಿನಿಮಾ 'ಹೊಯ್ಸಳ' ಟೀಸರ್ಗೆ ಮುಹೂರ್ತ ಫಿಕ್ಸ್
-
ನಟ ಪ್ರೇಮ್ ಭೇಟಿ ವೇಳೆ ನಿರ್ಮಾಪಕರ ಮನೆಯಲ್ಲಿ ಕಾಣಿಸಿಕೊಂಡ ನಾಗರಹಾವು!
-
ಕಿಚ್ಚ ಒಪ್ಪಿಲ್ಲ.. ಓಂ ಪ್ರಕಾಶ್ ರಾವ್ ಕೇಳಿಲ್ಲ? 'ಬಾಜಿಗರ್' ರಿಮೇಕ್ ಮಿಸ್ ಆಗಿದ್ದೆಲ್ಲಿ?
-
ಫೆಬ್ರವರಿ 3ರಂದು ಬೆಂಗಳೂರಿನ ಯಾವ ಚಿತ್ರಮಂದಿರಗಳಲ್ಲಿ ಯಾವ ಚಿತ್ರ? ಕ್ರಾಂತಿ ಎಲ್ಲೆಲ್ಲಿ ಇದೆ?
-
27, 100ರ ಸಂಭ್ರಮಕ್ಕೆ ಕೇಕ್ ಕತ್ತರಿಸಿ ಸಂಭ್ರಮಿಸಿದ ಕಿಚ್ಚ - ಶಿವಣ್ಣ, ದರ್ಶನ್!
-
ಬೈಕ್ ಪ್ರಚಾರ ಮಾಡಿ ಕೆಲಸ ಕಳ್ಕೊಂಡ ಅಭಿಮಾನಿ ನೋಡಿ ದರ್ಶನ್ ಏನಂದ್ರು?: ವಿಡಿಯೋ ವೈರಲ್
ನಿಮ್ಮ ಪ್ರತಿಕ್ರಿಯೆ