ಮಾನವನ ದುರಾಸೆಯಿಂದ ಕಾಡು ನಾಶ ಆಗುತ್ತಿದೆ. ವನ್ಯಜೀವಿಗಳು ನಶಿಸಿ ಹೋಗುತ್ತಿವೆ. ಅಹಾರ ಸರಪಳಿಯಲ್ಲಿ ಕೊಂಚ ಏರು-ಪೇರಾದರೂ ಮನುಷ್ಯನಿಗೆ ಉಳಿಗಾಲವಿಲ್ಲ. ಮನುಷ್ಯನಿಗೆ ನೀರು ಸಿಗಬೇಕು ಎಂದರೆ ಹುಲಿಗಳು ಬದುಕಬೇಕು. ಹುಲಿ ನಾಶ ತಪ್ಪಿಸಬೇಕು. 'ಮಾಸ್ತಿ ಗುಡಿ' ಚಿತ್ರದ ಕಥೆಯೂ ಇದೆ.ಧ್ಯೇಯವೂ ಇದೆ.!'ಹುಲಿ ಸಂರಕ್ಷಿಸಿ' ಅಭಿಯಾನವೇ 'ಮಾಸ್ತಿ ಗುಡಿ' ಚಿತ್ರಕ್ಕೆ ಸ್ಫೂರ್ತಿ ಎಂದರೂ ತಪ್ಪಾಗಲಾರದು. ಮನುಷ್ಯ-ಪ್ರಾಣಿ ಸಂಘರ್ಷ ಮತ್ತು ಅದಕ್ಕೆ ಕಾರಣವಾಗಿರುವ ಅಂಶಗಳೇ 'ಮಾಸ್ತಿ ಗುಡಿ' ಚಿತ್ರದ ಕಥಾಹಂದರ.ಹುಲಿಗಳನ್ನು ಕೊಂದು ಕೋಟಿ ಕೋಟಿ ಲೂಟಿ ಮಾಡುವ ಖಳನಾಯಕರನ್ನ, ಕಾಡಿನ 'ಹುಲಿ'ಯೇ ಮಟ್ಟ ಹಾಕುವ ಸಿನಿಮಾ 'ಮಾಸ್ತಿ ಗುಡಿ'.
Read: Complete ಮಾಸ್ತಿ ಗುಡಿ ಕಥೆ
-
ದುನಿಯಾ ವಿಜಯ್
-
ಅಮೂಲ್ಯ
-
ಕೃತಿ ಖರಬಂದ
-
ಅನಿಲ್
-
ರಾಘವ ಉದಯ್
-
ಬಿ ಜಯಶ್ರೀ
-
ಶೋಭರಾಜ್
-
ದತ್ತಣ್ಣ
-
ದೇವರಾಜ್
-
ಸುಹಾಸಿನಿ ಮಣಿರತ್ನಂ
-
ನಾಗಶೇಖರ್Director
-
ಸುಂದರ್ ಪಿProducer
-
ಅನಿಲ್ ಕುಮಾರ್Producer
-
ಸಾಧು ಕೋಕಿಲMusic Director
-
ಕವಿರಾಜ್Lyricst
-
kannada.filmibeat.com'ಹುಲಿ ಸಂರಕ್ಷಿಸಿ' ಅಭಿಯಾನವೇ 'ಮಾಸ್ತಿ ಗುಡಿ' ಚಿತ್ರಕ್ಕೆ ಸ್ಫೂರ್ತಿ ಎಂದರೂ ತಪ್ಪಾಗಲಾರದು. ಮನುಷ್ಯ-ಪ್ರಾಣಿ ಸಂಘರ್ಷ ಮತ್ತು ಅದಕ್ಕೆ ಕಾರಣವಾಗಿರುವ ಅಂಶಗಳೇ 'ಮಾಸ್ತಿ ಗುಡಿ' ಚಿತ್ರದ ಕಥಾಹಂದರ.
ಫಸ್ಟ್ ಹಾಫ್ ಮನರಂಜನೆಯಿಂದ ಕೂಡಿರುವ 'ಮಾಸ್ತಿ ಗುಡಿ' ಸಿನಿಮಾ, ಸೆಕೆಂಡ್ ಹಾಫ್ ನಲ್ಲಿ ಕೊಂಚ ಎಳೆದಂತೆ ಭಾಸವಾಗುತ್ತದೆ. ಚಿತ್ರಕಥೆ ಬಗ್ಗೆ ನಾಗಶೇಖರ್ ಇನ್ನೂ ಫೋಕಸ್ ಮ..
-
ಐಪಿಎಲ್ ಸೈಡ್ ಎಫೆಕ್ಟ್ ; ಅವತಾರ ಪುರುಷ 2 ಬಿಡುಗಡೆ ದಿನಾಂಕ ಮುಂದಕ್ಕೆ, ಛೂ ಮಂತರ್ ಕಥೆ ಏನು..?
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
ನಿಮ್ಮ ಪ್ರತಿಕ್ರಿಯೆ