p, li { white-space: pre-wrap; }
ಮದುವೆಯ ಮಮತೆ ಕರೆಯೋಲೆ ಈ ಚಿತ್ರವು ರೋಮ್ಯಾನ್ಸ್ ನಿಂದ ಕೂಡಿದೆ. ಸುರಾಜ್ ಗೌಡ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು. ಅಮೂಲ್ಯ ನಾಯಕೀಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾಳೆ.
ಕವಿರಾಜ್ ಈ ಸಿನಿಮಾದ ನಿರ್ದೇಶಕರಾಗಿದ್ದಾರೆ. ದಿನಕರ್ ತೂಗದೀಪ್ ನಿರ್ಮಾಪಕರಾಗಿದ್ದಾರೆ. ವಿ ಹರಿಕೃಷ್ಣ ಮದುವೆಯ ಮಮತೆಯ ಕರೆಯೋಲೆ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡಿದ್ದಾರೆ.
-
ಕವಿರಾಜ್Director
-
ದಿನಕರ್ ತೂಗದೀಪ್Producer
-
ವಿ ಹರಿಕೃಷ್ಣMusic Director
-
Kannada.filmibeat.comಚೊಚ್ಚಲ ನಿರ್ದೇಶಕ ಕವಿರಾಜ್ ಆಕ್ಷನ್-ಕಟ್ ಹೇಳಿರುವ 'ಮದುವೆಯ ಮಮತೆಯ ಕರೆಯೋಲೆ' ಚಿತ್ರದಲ್ಲಿ ನಮ್ಮ ಸುತ್ತ-ಮುತ್ತಲಲ್ಲಿ ಸಾಮಾನ್ಯವಾಗಿ ಕುಟುಂಬಗಳ ನಡುವೆ ನಡೆಯುವ ಕಥೆಯನ್ನೇ ಸಿನಿಮಾವಾಗಿಸಿದ್ದಾರೆ. ಯಾವುದೇ ಫೈಟ್, ಆಕ್ಷನ್ ಇಲ್ಲದ ಸಿನಿಮಾವನ್ನು ಇಡೀ ಫ್ಯಾಮಿಲಿ ಒಟ್ಟಾಗಿ ಕುಳಿತು ನೋಡಬಹುದು. ಎಲ್ಲರೂ ಸಿನಿಮಾದ ಕ್ಲೈಮಾಕ್ಸ್ ಅನ್ನು ಟ್ರ್ಯಾಜಿಡಿ ಮಾಡಿದರೆ ಇವರ�..
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
ನಿಮ್ಮ ಪ್ರತಿಕ್ರಿಯೆ