
p, li { white-space: pre-wrap; }
ಮದುವೆಯ ಮಮತೆ ಕರೆಯೋಲೆ ಈ ಚಿತ್ರವು ರೋಮ್ಯಾನ್ಸ್ ನಿಂದ ಕೂಡಿದೆ. ಸುರಾಜ್ ಗೌಡ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು. ಅಮೂಲ್ಯ ನಾಯಕೀಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾಳೆ.
ಕವಿರಾಜ್ ಈ ಸಿನಿಮಾದ ನಿರ್ದೇಶಕರಾಗಿದ್ದಾರೆ. ದಿನಕರ್ ತೂಗದೀಪ್ ನಿರ್ಮಾಪಕರಾಗಿದ್ದಾರೆ. ವಿ ಹರಿಕೃಷ್ಣ ಮದುವೆಯ ಮಮತೆಯ ಕರೆಯೋಲೆ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡಿದ್ದಾರೆ.
-
ಕವಿರಾಜ್Director
-
ದಿನಕರ್ ತೂಗದೀಪ್Producer
-
ವಿ ಹರಿಕೃಷ್ಣMusic Director
-
Kannada.filmibeat.comಚೊಚ್ಚಲ ನಿರ್ದೇಶಕ ಕವಿರಾಜ್ ಆಕ್ಷನ್-ಕಟ್ ಹೇಳಿರುವ 'ಮದುವೆಯ ಮಮತೆಯ ಕರೆಯೋಲೆ' ಚಿತ್ರದಲ್ಲಿ ನಮ್ಮ ಸುತ್ತ-ಮುತ್ತಲಲ್ಲಿ ಸಾಮಾನ್ಯವಾಗಿ ಕುಟುಂಬಗಳ ನಡುವೆ ನಡೆಯುವ ಕಥೆಯನ್ನೇ ಸಿನಿಮಾವಾಗಿಸಿದ್ದಾರೆ. ಯಾವುದೇ ಫೈಟ್, ಆಕ್ಷನ್ ಇಲ್ಲದ ಸಿನಿಮಾವನ್ನು ಇಡೀ ಫ್ಯಾಮಿಲಿ ಒಟ್ಟಾಗಿ ಕುಳಿತು ನೋಡಬಹುದು. ಎಲ್ಲರೂ ಸಿನಿಮಾದ ಕ್ಲೈಮಾಕ್ಸ್ ಅನ್ನು ಟ್ರ್ಯಾಜಿಡಿ ಮಾಡಿದರೆ ಇವರ..
-
ಹಳ್ಳಿಯ ಶಾಲೆಯಲ್ಲಿ ನಟ ಧನಂಜಯ್ ಗಣರಾಜ್ಯೋತ್ಸವ ಆಚರಣೆ: ಡಾಲಿ ಭಾಷಣ ವೈರಲ್
-
ಎಸ್ಪಿಬಿಗೆ ಪದ್ಮವಿಭೂಷಣ: ಸಂತಸ ವ್ಯಕ್ತಪಡಿಸಿದ ಸುಮಲತಾ ಅಂಬರೀಶ್
-
ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್ ಧವನ್ ಬಗ್ಗೆ ಶಾಕಿಂಗ್ ಕಾಮೆಂಟ್ ಮಾಡಿದ ಶ್ರದ್ಧಾ
-
ಜನವರಿ 27ಕ್ಕೆ 'ಬೆಲ್ ಬಾಟಂ' ಸೀಕ್ವೆಲ್ ಚಿತ್ರದ ಶೀರ್ಷಿಕೆ ಅನಾವರಣ
-
ದಿಗ್ಗಜ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂಗೆ ಪದ್ಮವಿಭೂಷಣ ಪ್ರಶಸ್ತಿ
-
ಜೈಲಿನಿಂದ ಹೊರಬಂದ ರಾಗಿಣಿ: 'ಮಾತಾಡೋದು ಜಾಸ್ತಿ ಇದೆ, ಪ್ರೆಸ್ ಮೀಟ್ ಮಾಡ್ತೀನಿ'
ನಿಮ್ಮ ಪ್ರತಿಕ್ರಿಯೆ