p, li { white-space: pre-wrap; }
ಮದುವೆಯ ಮಮತೆ ಕರೆಯೋಲೆ ಈ ಚಿತ್ರವು ರೋಮ್ಯಾನ್ಸ್ ನಿಂದ ಕೂಡಿದೆ. ಸುರಾಜ್ ಗೌಡ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು. ಅಮೂಲ್ಯ ನಾಯಕೀಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾಳೆ.
ಕವಿರಾಜ್ ಈ ಸಿನಿಮಾದ ನಿರ್ದೇಶಕರಾಗಿದ್ದಾರೆ. ದಿನಕರ್ ತೂಗದೀಪ್ ನಿರ್ಮಾಪಕರಾಗಿದ್ದಾರೆ. ವಿ ಹರಿಕೃಷ್ಣ ಮದುವೆಯ ಮಮತೆಯ ಕರೆಯೋಲೆ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡಿದ್ದಾರೆ.
-
ಕವಿರಾಜ್Director
-
ದಿನಕರ್ ತೂಗದೀಪ್Producer
-
ವಿ ಹರಿಕೃಷ್ಣMusic Director
-
Kannada.filmibeat.comಚೊಚ್ಚಲ ನಿರ್ದೇಶಕ ಕವಿರಾಜ್ ಆಕ್ಷನ್-ಕಟ್ ಹೇಳಿರುವ 'ಮದುವೆಯ ಮಮತೆಯ ಕರೆಯೋಲೆ' ಚಿತ್ರದಲ್ಲಿ ನಮ್ಮ ಸುತ್ತ-ಮುತ್ತಲಲ್ಲಿ ಸಾಮಾನ್ಯವಾಗಿ ಕುಟುಂಬಗಳ ನಡುವೆ ನಡೆಯುವ ಕಥೆಯನ್ನೇ ಸಿನಿಮಾವಾಗಿಸಿದ್ದಾರೆ. ಯಾವುದೇ ಫೈಟ್, ಆಕ್ಷನ್ ಇಲ್ಲದ ಸಿನಿಮಾವನ್ನು ಇಡೀ ಫ್ಯಾಮಿಲಿ ಒಟ್ಟಾಗಿ ಕುಳಿತು ನೋಡಬಹುದು. ಎಲ್ಲರೂ ಸಿನಿಮಾದ ಕ್ಲೈಮಾಕ್ಸ್ ಅನ್ನು ಟ್ರ್ಯಾಜಿಡಿ ಮಾಡಿದರೆ ಇವರ�..
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
ನಿಮ್ಮ ಪ್ರತಿಕ್ರಿಯೆ