ತರಾಸು ರವರ ಕಾದಂಬರಿ ಆಧಾರಿತ `ಮಸಣದ ಹೂವು' ಚಿತ್ರವನ್ನು ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದರು. ಜಯಂತಿ, ಅಪರ್ಣ ಮತ್ತು ಅಂಬರೀಶ್ ಮುಖ್ಯ ಪಾತ್ರಗಳಲ್ಲಿ ನಟಿಸಿದರು. ಇದೇ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಪುಟ್ಟಣ್ಣ ವಿಧಿವಶರಾದರು. ಉಳಿದ ಚಿತ್ರವನ್ನು ಕೆ.ಎಸ್.ಎಲ್ ಸ್ವಾಮಿ ನಿರ್ದೇಶಿಸಿದರು. ಈ ಚಿತ್ರ ಕೆಲವು ವಿಭಾಗಗಳಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿಗೆ ಭಾಜನವಾಯಿತು.
ಈ ಚಿತ್ರ ವೇಶ್ಯಾವಾಟಿಕೆಯ ಹಲವು ಮುಖಗಳನ್ನು ತೆರೆದಿಟ್ಟಿತು. ಆ ಸಮಯದಲ್ಲಿ ಅಂತ ಮುಂತಾದ ಚಿತ್ರಗಳ ಯಶಸ್ಸಿನ ಹಿನ್ನಲೆಯಲ್ಲಿ ಆ್ಯಂಗ್ರಿ ಯಂಗ್ ಮ್ಯಾನ್ ಆಗಿ ಮಿಂಚುತ್ತಿದ್ದ ಅಂಬರೀಶ್ ಪುಟ್ಟಣ್ಣ ಕಣಗಾಲ್ ಕೋರಿಕೆ ಮೇರೆಗೆ ಈ ಚಿತ್ರದಲ್ಲಿ ತೆಲೆ ಹಿಡುಕನ ಪಾತ್ರದಲ್ಲಿ ನಟಿಸಿದರು.
Read: Complete ಮಸಣದ ಹೂವು ಕಥೆ
-
ಪುಟ್ಟಣ್ಣ ಕಣಗಾಲ್Director/Screenplay
-
ವಿಜಯ್ ಭಾಸ್ಕರ್Music Director
-
ವಿಜಯ ನಾರಸಿಂಹLyricst
-
ಎಸ್ ಜಾನಕಿSinger
-
ಪಿ ಜಯಚಂದ್ರನ್Singer
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
ನಿಮ್ಮ ಪ್ರತಿಕ್ರಿಯೆ