ಮತ್ತೆ ಉದ್ಭವ
Release Date :
07 Feb 2020
Audience Review
|
ಪ್ರಸಿದ್ಧ ನಾಟಕ ``ಉದ್ಭವ'' ವನ್ನು ತೆರೆ ಮೇಲೆ ಅಳವಡಿಸಿ ಯಶಸ್ಸು ಪಡೆದಿದ್ದ ಕೋಡ್ಲು ರಾಮಕೃಷ್ಣ, ಅದರ ಮುಂದುವರೆದ ಭಾಗವಾಗಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಹಾಸ್ಯಮಿಶ್ರಿತ ರಾಜಕೀಯ ವ್ಯಂಗ್ಯದಿಂದ ಕೂಡಿರುವ ಈ ಚಿತ್ರದಲ್ಲಿ ಪ್ರಮೋದ್ ಮಂಜು ಮತ್ತು ಮಿಲನಾ ನಾಗರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ನಿತ್ಯಾನಂದ ಭಟ್, ರಾಜೇಶ್, ಸತ್ಯ, ಮಹೇಶ್ ಮುದ್ಗಲ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.ವಿ ಮನೋಹರ್ ಸಂಗೀತವಿರುವ ಈ ಚಿತ್ರಕ್ಕೆ ಜಯಂತ್ ಕಾಯ್ಕಿಣಿ ಮತ್ತು ಪ್ರಹ್ಲಾದ್ ರ ಸಾಹಿತ್ಯವಿದೆ. ಕರ್ವ ಖ್ಯಾತಿಯ ಮೋಹನ್ ಕ್ಯಾಮರಾ ವರ್ಕ್ ಮಾಡಿದ್ದರೆ, ಬಿ.ಎಸ್.ಕೆಂಪರಾಜು ಸಂಕಲನ ಮಾಡಿದ್ದಾರೆ. ಒಂದು ಉದ್ಭವ ಗಣೇಶ್ ಮೂರ್ತಿಯ ಸುತ್ತುವ ರಾಜಕೀಯವನ್ನು ತಿಳಿ ವ್ಯಂಗದ ಮೂಲಕ ಚಿತ್ರದಲ್ಲಿ ಬಿಂಬಿಸಲಾಗಿದೆ.
ಕಥೆ: ರಾಜಕಾರಣಿಯೊಬ್ಬರು ಮಠದಲ್ಲಿ ದುಡ್ಡು ಬಚ್ಚಿಟ್ಟು ಮೋಸ...
Read: Complete ಮತ್ತೆ ಉದ್ಭವ ಕಥೆ
-
ಕೋಡ್ಲು ರಾಮಕೃಷ್ಣDirector/Screenplay
-
ವಿ ಮನೋಹರ್Music Director
-
ಜಯಂತ್ ಕಾಯ್ಕಿಣಿLyricst
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
ಕನ್ನಡ ಫಿಲ್ಮೀಬೀಟ್ಮನರಂಜನೆ ಮಾತ್ರವಲ್ಲ ಉತ್ತಮ ಸಂದೇಶವೂ ಈ ಚಿತ್ರದಲ್ಲಿದೆ. ಧಾರ್ಮಿಕತೆ, ಮೂಡನಂಬಿಕೆ, ರಾಜಕಾರಣಿಗಳು, ಸ್ವಾಮೀಜಿ, ಆಶ್ರಮ, ಭ್ರಷ್ಟಾಚಾರ, ರಿಯಲ್ ಎಸ್ಟೇಟ್, ಸಿನಿಮಾ ಹೀಗೆ ಸಮಾಜದ ಪ್ರತಿ ಕ್ಷೇತ್ರವನ್ನು ಅಣುಕು ಮಾಡುವ ಮೂಲಕ ಜನರನ್ನು ಬಡಿದೆಬ್ಬಿಸುವ ಪ್ರಯತ್ನ ಮಾಡಲಾಗಿದೆ. ಉದ್ಭವದಂತೆ ಮತ್ತೆ ಉದ್ಭವ ಚಿತ್ರವೂ ಅತ್ಯುತ್ತಮ ಎನ್ನಬಹುದು.
ನಿಮ್ಮ ಪ್ರತಿಕ್ರಿಯೆ