
ಪುನೀತ್ ರಾಜಕುಮಾರ್ ರವರ ಪಿ.ಆರ್.ಕೆ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಮಾಯಾಬಜಾರ್ 2016 ಚಿತ್ರವನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಎಂ ಗೋವಿಂದ್ ಬಂಡವಾಳ ಹೂಡಿದ್ದಾರೆ. ಮಿಥುನ್ ಮುಕುಂದನ್ ಸಂಗೀತ ನೀಡಿದ್ದಾರೆ.2016 ರಲ್ಲಿ ಭಾರತದ ಕೇಂದ್ರ ಸರ್ಕಾರ 500 ಮತ್ತು 1000 ಮುಖಬೆಲೆಯ ನೋಟು ಅಮಾನ್ಯೀಕರಣ ಮಾಡುತ್ತದೆ. ಆಗ ಬೆಂಗಳೂರಿನಲ್ಲಿ ಜರುಗಿದ ಘಟನೆಯೊಂದನ್ನು ಆಧರಿಸಿ ಈ ಚಿತ್ರವನ್ನು ತಯಾರಿಸಿದ್ದಾರೆ. ನಿರ್ದೇಶಕರು ಒಂದು ಗಂಭೀರ ಘಟನೆಯನ್ನು ಹಾಸ್ಯದ ಮೂಲಕ ಹೇಳಿದ್ದಾರೆ.
ಕಥೆ: ಕೊಳಗೇರಿಯಲ್ಲಿ ಜೀವಿಸುತ್ತಿರುವ ವ್ಯಕ್ತಿ ಕುಬೇರ (ರಾಜ್ ಬಿ ಶೆಟ್ಟಿ) ಹೆಸರಿಗೆ ತಕ್ಕಹಾಗೆ ಕುಬೇರನಾಗಬೇಕು ಎನ್ನುವ ಕನಸು ಕಾಣುತ್ತ, ಕನಸನ್ನು ನನಸು ಮಾಡಿಕೊಳ್ಳಲು ಆತ ಯಾವ ಹಾದಿಯನ್ನು ತುಳಿಯಲು ಹಿಂಜರಿಯದ ಮನುಷ್ಯ. ಕೆಲಸ ವಿಲ್ಲದೆ...
-
ರಾಧಾಕೃಷ್ಣ ರೆಡ್ಡಿDirector/Story
-
ಅಶ್ವಿನಿ ಪುನೀತ್ ರಾಜಕುಮಾರ್Producer
-
ಎಂ ಗೋವಿಂದ್Producer
-
ಮಿಧುನ್ ಮುಕುಂದನ್Music Director/Singer
-
ಯೋಗರಾಜ್ ಭಟ್Lyricst
-
'ಫ್ಯಾಮಿಲಿ ಪ್ಯಾಕ್' ಸೆಟ್ಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್ ದಂಪತಿ
-
ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ ನಟಿ, ಸಂಸದೆ ಸುಮಲತಾ ಅಂಬರೀಶ್
-
ನಿರ್ದೇಶಕ ಶಶಾಂಕ್ ಮಾಡಿದ 'ಡಬ್ಬಿಂಗ್' ಟ್ವೀಟ್ಗೆ ಭಾರಿ ವಿರೋಧ
-
ಕೊರೊನಾ ನಡುವೆಯೂ 100 ಕೆಜಿ ಕೇಕ್ ಕತ್ತರಿಸಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಸಂಭ್ರಮಿಸಿದ ನಿಖಿಲ್
-
ರಿಕ್ಕಿ ಚಿತ್ರಕ್ಕೆ 5 ವರ್ಷ: ಚೊಚ್ಚಲ ಸಿನಿಮಾಗೆ ಬೆನ್ನುತಟ್ಟಿದ ಪ್ರೇಕ್ಷಕ ಪ್ರಭುಗಳಿಗೆ ಧನ್ಯವಾದ
-
ಟೀಸರ್ ಬಿಡುಗಡೆ: ನಿಖಿಲ್ ಹುಟ್ಟುಹಬ್ಬಕ್ಕೆ ಬಂದ 'ರೈಡರ್'
ನಿಮ್ಮ ಪ್ರತಿಕ್ರಿಯೆ