ರೋಣಾಪುರ ಎನ್ನುವ ಒಂದು ಊರು. ಅಲ್ಲಿ ನಡೆಯುವ ಹಿಂಸೆ, ಅವ್ಯವಹಾರ, ಕೊಲೆ ಎಲ್ಲವನ್ನು ತಡೆಯಲು ಅಲ್ಲಿಗೆ ಮಫ್ತಿ ಪೊಲೀಸ್ ಆಗಿರುವ ಗಣ (ಶ್ರೀಮುರಳಿ) ಬರುತ್ತಾನೆ. ಈ ರೀತಿ ಚಿತ್ರದ ಕಥೆ ಶುರುವಾಗುತ್ತದೆ. ಆ ಊರಿನಲ್ಲಿ ನಡೆಯುವ ಎಲ್ಲ ಘಟನೆಗಳಿಗೆ ಅಲ್ಲಿನ ಗ್ಯಾಂಗ್ ಸ್ಟರ್ ಭೈರತಿ ರಣಗಲ್ಲು (ಶಿವರಾಜ್ ಕುಮಾರ್) ಕಾರಣ ಎಂದು ಆತನನ್ನು ಹಿಡಿಯಲು ಗಣ (ಶ್ರೀ ಮುರಳಿ)ನನ್ನು ಪೊಲೀಸ್ ಅಧಿಕಾರಿಗಳು ಕಳುಹಿಸುತ್ತಾರೆ.
ಬೈರತಿ ರಣಗಲ್ಲು (ಶಿವರಾಜ್ ಕುಮಾರ್) ಗ್ಯಾಂಗ್ ಸೇರುವ ಗಣ (ಶ್ರೀಮುರಳಿ) ಅವರ ಜೊತೆ ಇದ್ದೇ ಅವರ ಎಲ್ಲ ಮಾಹಿತಿಯನ್ನು ಪೊಲೀಸ್ ಗೆ ಮುಟ್ಟಿಸುತ್ತಿರುತ್ತಾನೆ. ಹೀಗೆ ಇರುವಾಗ ಭೈರತಿ ರಣಗಲ್ಲುವಿನ ಒಳ್ಳೆಯ ಗುಣ.. ಆತನ ಒಳ್ಳೆಯ ಕೆಲಸ.. ಗಣನಿಗೆ ಅರ್ಥವಾಗುತ್ತದೆ. ಬಳಿಕ ಭೈರತಿ ರಣಗಲ್ಲು ಒಳ್ಳೆಯವನೋ..? ಕೆಟ್ಟವನ್ನೋ..? ಎನ್ನುವ ದ್ವಂದ್ವ ಗಣನಿಗೆ ಮೂಡುತ್ತದೆ. ಕೊನೆಗೆ ಗ್ಯಾಂಗ್ ಸ್ಟರ್ ಭೈರತಿ ರಣಗಲ್ಲುವಿಗೆ ಮಫ್ತಿ ಪೊಲೀಸ್...
Read: Complete ಮಫ್ತಿ ಕಥೆ
-
ನರ್ತನ್Director
-
ಜಯಣ್ಣProducer
-
ಬೋಗೆಂದ್ರProducer
-
ರವಿ ಬಸ್ರೂರ್Music Director
-
kannada.filmibeat.comಪಕ್ಕಾ ಮಾಸ್ ಆಗಿರುವ 'ಮಫ್ತಿ' ಚಿತ್ರದಲ್ಲಿ ಸಿಂಪಲ್ ಕಥೆ ಇದ್ದರೂ ಅದನ್ನು ಸೋಗಸಾಗಿ ತೋರಿಸಿದ್ದಾರೆ. ಚಿತ್ರದಲ್ಲಿ ಶ್ರೀ ಮುರಳಿ ನಾಯಕನಾಗಿದ್ದರು, ಶಿವಣ್ಣ ಪಾತ್ರಕ್ಕೆ ಇರುವ ತಾಕತ್ತು ಜೋರಾಗಿದೆ. ಒಂದೇ ಮಾತಿನಲ್ಲಿ ಹೇಳುವುದಾದರೆ ಆಕ್ಷನ್ ಪ್ರಿಯರಿಗೆ 'ಮಫ್ತಿ' ಹೇಳಿ ಮಾಡಿಸಿದ ಸಿನಿಮಾ.
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
ನಿಮ್ಮ ಪ್ರತಿಕ್ರಿಯೆ