ಚಿತ್ರ ಸುದ್ದಿ
-
'ಹೆಣ್ಣಾಗಿ ಹುಟ್ಟುವುದು ಕಷ್ಟವಲ್ಲ, ಹುಟ್ಟಿದ್ಮೇಲೆ ಹೆಣ್ಣಾಗುವುದು ಕಷ್ಟ'...ಅನ್ನುವ ಮಾತಿನಿಂದ ಶುರುವಾಗುವ ಎರಡು ರಾಷ್ಟ್ರ ಪ್ರಶಸ್ತಿ ಪಡೆದಿರುವ 'ನಾನು ಅವನಲ್ಲ...ಅವಳು' ಸಿನಿಮಾ ಅಕ್ಷರಶಃ ಮಂಗಳಮುಖಿಯರ ನೋವಿನ ಕಥೆಯನ್ನ ಬಿಚ್ಚಿಟ್ಟಿದೆ...
-
ಆಗಸ್ಟ್ 25 ರಿಂದ ಶಿವಮೊಗ್ಗದಲ್ಲಿ ನಡೆಯಲಿರುವ ಭಾರತೀಯ ಪನೋರಮಾ ಚಲನಚಿತ್ರೋತ್ಸವದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿರುವ 'ನಾನು ಅವನಲ್ಲ...ಅವಳು' ಚಿತ್ರದ ಪ್ರದರ್ಶನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅವಕಾಶ ಮಾಡಿಕೊಟ್ಟಿಲ್ಲ ಅಂತ ನಿರ್ದೇಶಕ..
-
ಎರಡು ರಾಷ್ಟ್ರ ಪ್ರಶಸ್ತಿ ಪಡೆದು ಕನ್ನಡದ ಹೆಮ್ಮೆಯ ಕೀರ್ತಿ ಪತಾಕೆ ಹಾರಿಸಿದ್ದ 'ನಾನು ಅವನಲ್ಲ...ಅವಳು' ಸಿನಿಮಾ ಇದೀಗ ವಿವಾದದಿಂದ ಸದ್ದು ಮಾಡುತ್ತಿದೆ. ಶಿವಮೊಗ್ಗದಲ್ಲಿ ಆಗಸ್ಟ್ 25 ರಿಂದ 27 ರವರೆಗೂ ನಡೆಯಲಿರುವ 'ಭಾರತೀಯ ಪನೋರಮಾ..
-
ಉದ್ದೇಶ ಪೂರ್ವಕವಾಗಿ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ 'ನಾನು ಅವನಲ್ಲ...ಅವಳು' ಚಿತ್ರವನ್ನ 'ಶಿವಮೊಗ್ಗ ಪನೋರಮಾ'ದಿಂದ ಕೈಬಿಡಲಾಗಿದೆ. ಇದಕ್ಕೆ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನೇರ ಹೊಣೆ ಅಂತ..