ಒಂದಲ್ಲಾ ಎರಡಲ್ಲಾ
Release Date :
24 Aug 2018
Audience Review
|
ಪಿ.ವಿ.ರೋಹಿತ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು ಡಿ.ಸತ್ಯಪ್ರಕಾಶ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಸ್ಮಿತಾ ಉಮಾಪತಿ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಮತ್ತು ನೊಬಿನ್ ಪಾಲ್ ಸಂಗೀತ ನೀಡಿದ್ದಾರೆ.
ಕಥೆ- ಸಮೀರ ಸಿಕ್ಕಾಪಟ್ಟೆ ತುಂಟ. ಆತ ಮಾಡುವ ತರ್ಲೆಗಳು 'ಒಂದಲ್ಲಾ ಎರಡಲ್ಲಾ'. ಬೇಡ ಬೇಡ ಅಂದರೂ ಐಸ್ ಪೈಸ್ ಆಡುವ ಸಮೀರ, ಕುಟುಂಬಕ್ಕೆ ಕೊಡುವ ಕಿರಿಕಿರಿ 'ಒಂದಲ್ಲಾ ಎರಡಲ್ಲಾ'. ಭಾನು ಜೊತೆಗೆ ಕಣ್ಣಾಮುಚ್ಚಾಲೆ ಆಡಲು ಹೋಗಿ ಸಮೀರ ಸೃಷ್ಟಿಸುವ ಅವಾಂತರಗಳು 'ಒಂದಲ್ಲಾ ಎರಡಲ್ಲಾ'. ಮುಗ್ಧ ಸಮೀರನಿಂದ ಆಗುವ ಒಳ್ಳೆಯ ಕೆಲಸಗಳೂ 'ಒಂದಲ್ಲಾ ಎರಡಲ್ಲಾ'.
ಸಮೀರ (ರೋಹಿತ್ ಪಾಂಡವಪುರ) ಪುಟ್ಟ ಬಾಲಕ. ಆತನಿಗೆ ಭಾನು (ಹಸು) ಕಂಡ್ರೆ ಪ್ರಾಣ. ಸದಾ ಭಾನು ಜೊತೆಗೆ ಸಮೀರನ ಆಟ. ಒಂದಿನ ಭಾನು ಕಳೆದುಹೋಗ್ತಾಳೆ. ಭಾನು ನ ಹುಡುಕಿಕೊಂಡು ಮುಗ್ಧ ಸಮೀರ ಪೇಟೆಗೆ ಬರ್ತಾನೆ. ಅಲ್ಲಿ ಸಮೀರ ಎದುರಿಸುವ ಸನ್ನಿವೇಶಗಳೇ 'ಒಂದಲ್ಲಾ...
-
ಡಿ.ಸತ್ಯ ಪ್ರಕಾಶ್Director
-
ಸ್ಮಿತಾ ಉಮಾಪತಿProducer
-
ವಾಸುಕಿ ವೈಭವ್Music Director
-
ನೊಬಿನ್ ಪಾಲ್Music Director
-
kannada.filmibeat.comಸೈದ್ಧಾಂತಿಕ ನೆಲೆಗಟ್ಟಿನಲ್ಲಿ, ಜಾತಿ-ಧರ್ಮದ ಹೆಸರಿನಲ್ಲಿ ದಿನನಿತ್ಯ ಬಡಿದಾಡಿಕೊಳ್ಳುವವರು ತಪ್ಪದೇ ನೋಡಲೇಬೇಕಾದ ಸಿನಿಮಾ ಇದು. ಯಾಕಂದ್ರೆ, ಜಾತಿ-ಧರ್ಮಗಳಿಗೂ ಮೀರಿದ ಮಾನವೀಯತೆ, ಸಹಬಾಳ್ವೆಯ ಪಾಠವನ್ನ 'ಒಂದಲ್ಲಾ ಎರಡಲ್ಲಾ' ಚಿತ್ರ ಕಲಿಸುತ್ತದೆ. ಪ್ರಸ್ತುತ ಸಮಾಜಕ್ಕೆ ಇಂತಹ ಒಂದು ಸಿನಿಮಾ ಬೇಕಿತ್ತು. ಸ್ವಾರ್ಥ, ದುರಾಸೆಗಿಂತ ಪರರ ನೋವಿಗೆ ಸ್ಪಂದಿಸುವ ಗುಣ ಮನು�..
-
"ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ?" ನಟ ಕಿಶೋರ್ ಪ್ರಶ್ನೆ
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
ನಿಮ್ಮ ಪ್ರತಿಕ್ರಿಯೆ