ಒಂದಲ್ಲಾ ಎರಡಲ್ಲಾ
Release Date :
24 Aug 2018
Audience Review
|
ಪಿ.ವಿ.ರೋಹಿತ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು ಡಿ.ಸತ್ಯಪ್ರಕಾಶ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಸ್ಮಿತಾ ಉಮಾಪತಿ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಮತ್ತು ನೊಬಿನ್ ಪಾಲ್ ಸಂಗೀತ ನೀಡಿದ್ದಾರೆ.
ಕಥೆ- ಸಮೀರ ಸಿಕ್ಕಾಪಟ್ಟೆ ತುಂಟ. ಆತ ಮಾಡುವ ತರ್ಲೆಗಳು 'ಒಂದಲ್ಲಾ ಎರಡಲ್ಲಾ'. ಬೇಡ ಬೇಡ ಅಂದರೂ ಐಸ್ ಪೈಸ್ ಆಡುವ ಸಮೀರ, ಕುಟುಂಬಕ್ಕೆ ಕೊಡುವ ಕಿರಿಕಿರಿ 'ಒಂದಲ್ಲಾ ಎರಡಲ್ಲಾ'. ಭಾನು ಜೊತೆಗೆ ಕಣ್ಣಾಮುಚ್ಚಾಲೆ ಆಡಲು ಹೋಗಿ ಸಮೀರ ಸೃಷ್ಟಿಸುವ ಅವಾಂತರಗಳು 'ಒಂದಲ್ಲಾ ಎರಡಲ್ಲಾ'. ಮುಗ್ಧ ಸಮೀರನಿಂದ ಆಗುವ ಒಳ್ಳೆಯ ಕೆಲಸಗಳೂ 'ಒಂದಲ್ಲಾ ಎರಡಲ್ಲಾ'.
ಸಮೀರ (ರೋಹಿತ್ ಪಾಂಡವಪುರ) ಪುಟ್ಟ ಬಾಲಕ. ಆತನಿಗೆ ಭಾನು (ಹಸು) ಕಂಡ್ರೆ ಪ್ರಾಣ. ಸದಾ ಭಾನು ಜೊತೆಗೆ ಸಮೀರನ ಆಟ. ಒಂದಿನ ಭಾನು ಕಳೆದುಹೋಗ್ತಾಳೆ. ಭಾನು ನ ಹುಡುಕಿಕೊಂಡು ಮುಗ್ಧ ಸಮೀರ ಪೇಟೆಗೆ ಬರ್ತಾನೆ. ಅಲ್ಲಿ ಸಮೀರ ಎದುರಿಸುವ ಸನ್ನಿವೇಶಗಳೇ 'ಒಂದಲ್ಲಾ...
-
ಡಿ.ಸತ್ಯ ಪ್ರಕಾಶ್Director
-
ಸ್ಮಿತಾ ಉಮಾಪತಿProducer
-
ವಾಸುಕಿ ವೈಭವ್Music Director
-
ನೊಬಿನ್ ಪಾಲ್Music Director
-
kannada.filmibeat.comಸೈದ್ಧಾಂತಿಕ ನೆಲೆಗಟ್ಟಿನಲ್ಲಿ, ಜಾತಿ-ಧರ್ಮದ ಹೆಸರಿನಲ್ಲಿ ದಿನನಿತ್ಯ ಬಡಿದಾಡಿಕೊಳ್ಳುವವರು ತಪ್ಪದೇ ನೋಡಲೇಬೇಕಾದ ಸಿನಿಮಾ ಇದು. ಯಾಕಂದ್ರೆ, ಜಾತಿ-ಧರ್ಮಗಳಿಗೂ ಮೀರಿದ ಮಾನವೀಯತೆ, ಸಹಬಾಳ್ವೆಯ ಪಾಠವನ್ನ 'ಒಂದಲ್ಲಾ ಎರಡಲ್ಲಾ' ಚಿತ್ರ ಕಲಿಸುತ್ತದೆ. ಪ್ರಸ್ತುತ ಸಮಾಜಕ್ಕೆ ಇಂತಹ ಒಂದು ಸಿನಿಮಾ ಬೇಕಿತ್ತು. ಸ್ವಾರ್ಥ, ದುರಾಸೆಗಿಂತ ಪರರ ನೋವಿಗೆ ಸ್ಪಂದಿಸುವ ಗುಣ ಮನು�..
-
''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
-
ಸುದೀಪ್ ಜೊತೆ ಕೈ ಜೋಡಿಸಿದ ದರ್ಶನ್ ಖಾಯಂ ನಿರ್ಮಾಪಕ ? ಇನ್ನೂ ಆರಿಲ್ಲ ಹೊಟೇಲ್ ಕಿಚ್ಚು..?
-
Lok Sabha Election 2024: ಕನ್ನಡ ತಾರೆಯರು ನಾಳೆ(ಏಪ್ರಿಲ್ 26) ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
ನಿಮ್ಮ ಪ್ರತಿಕ್ರಿಯೆ