ಪ್ರಯಾಣಿಕ ಗಮನಕ್ಕೆ...ಇದು ಬಸ್ ನಲ್ಲೇ ಸಾಗುವ ಜರ್ನಿ ಸಿನಿಮಾ. ಬೆಂಗಳೂರಿನಿಂದ ಹೈದ್ರಾಬಾದ್ ಗೆ ಹೋಗಬೇಕೆಂಬ ಪ್ರಯಾಣಿಕರ ಜೊತೆ ಸಾಗುವ ಚಿತ್ರಕಥೆ. ಈ ಬಸ್ ನಲ್ಲಿ ಪ್ರೀತಿಸಿ ಓಡಿ ಬಂದ ಜೋಡಿ, ಗರ್ಭಿಣಿ ಹೆಂಗಸು, ಪುಟ್ಟ ಹುಡುಗಿ, ವ್ಯಕ್ತಿ ಅಜ್ಜ, ಕೋಪಿಷ್ಟ ವ್ಯಕ್ತಿ ಸೇರಿದಂತೆ ಇತರೆ ಕೆಲವು ಪಾತ್ರಗಳು ಬರುತ್ತೆ. ಇವರ ಪ್ರಯಾಣ ಹೇಗಿರುತ್ತೆ.? ಈ ಪ್ರಯಾಣದಲ್ಲಿ ಎದುರಾಗುವ ಕಷ್ಟಗಳೇನು ಎನ್ನುವುದು ಇಡೀ ಸಿನಿಮಾ. ಈ ಕಥೆ ತುಂಬಾ ಸಾಮಾನ್ಯವೆನಿಸುತ್ತೆ. ಯಾಕಂದ್ರೆ, ಬಸ್ ಪ್ರಯಾಣ ಆಧಾರಿತವಾಗಿ ಹಲವು ಸಿನಿಮಾಗಳು ಬಂದಿದೆ.ಹೀಗೆ, ಎಲ್ಲ ಸರಳವಾಗಿ ಸಾಗುವ ಕಥೆಯಲ್ಲಿ ಮಧ್ಯಂತರ ಟ್ವಿಸ್ಟ್ ಕೊಡುತ್ತೆ. ಆ ರೋಚಕತೆ ನೋಡುಗರನ್ನ ಹಿಡಿದಿಡುತ್ತೆ. ಅಸಲಿ ಕಥೆ ಆರಂಭವಾಗುವುದೇ ಅಲ್ಲಿಂದ. ಪ್ರಯಾಣಿಕರು ಸಮಸ್ಯೆಗೆ ಸಿಲುಕಿರುವುದು ಸೆಕೆಂಡ್ ಹಾಫ್ ಚಿತ್ರಕಥೆ. ನಂತರ ಅವರನ್ನ ಕಾಪಾಡಲು ಪೊಲೀಸರು ಹೇಗೆ ಕಾರ್ಯತಂತ್ರ ರೂಪಿಸುತ್ತಾರೆ ಎಂಬುದು...
-
ಮನೋಹರ್Director
-
ಸುರೇಶProducer
-
ವಿಜೇತ್ ಕೃಷ್ಣMusic Director
-
kannada.filmibeat.comಅಂತಿಮವಾಗಿ ಈ ಚಿತ್ರದಿಂದ ಒಂದು ಸಂದೇಶ ಪಡೆಯಬಹುದು. ದ್ವೇಷ, ಮೋಹ, ಆಮಿಷ ಎಲ್ಲವೂ ಪ್ರೀತಿ, ಸಂಬಂಧಗಳ ಮೌಲ್ಯದ ಮುಂದೆ ಸಾಯುತ್ತೆ. ಅಂತಿಮವಾಗಿ ಮನುಷ್ಯತ್ವವೇ ಗೆಲ್ಲುವುದು. ಈ ಜರ್ನಿಯಲ್ಲಿ ಪ್ರೀತಿ ಇದೆ, ಸಂಬಂಧ ಇದೆ, ಕಾಮಿಡಿ ಇದೆ, ದ್ವೇಷ ಇದೆ, ಮನುಷ್ಯತ್ವ ಇದೆ, ಕೆಟ್ಟದನ್ನ ಮಾಡುವುದು ಮಾತ್ರವಲ್ಲ, ಕೆಟ್ಟ ಆಲೋಚನೆ ಮಾಡುವುದು ತಪ್ಪು ಎಂಬುದೇ ಚಿತ್ರ.
-
"ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
ನಿಮ್ಮ ಪ್ರತಿಕ್ರಿಯೆ