ಖ್ಯಾತ ಕಿರುತೆರೆ ನಿರ್ದೇಶಕ ಎಸ್ ವೆಂಕಟೇಶ್ ಕೊಟ್ಟೂರು ನಿರ್ದೇಶನದ ರಾಗ ಭೈರವಿ ಚಿತ್ರದಲ್ಲಿ ಅಂಬರೀಶ್ ಸಾರಂಗಿ ಮತ್ತು ಮಹಾಲಕ್ಷ್ಮಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಹರೀಶ್ ಎಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.ಚಿತ್ರಕ್ಕೆ ಪಿ.ವಿ.ರ್ ಸ್ವಾಮಿ ಛಾಯಾಗ್ರಹಣ ಮತ್ತು ಡಾ. ಜಯದೇವ್ ಜಂಗಮಶೆಟ್ಟಿ ಸಂಗೀತವಿದೆ. 2020 ರ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಕನ್ನಡ ಚಲನಚಿತ್ರಗಳ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನಗೊಂಡಿತು.
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಸಾಧಕಿ ಭೈರವಿ ಎಂಬ ಯುವತಿಯ ಕಥೆ ಚಿತ್ರದಲ್ಲಿದೆ.
Read: Complete ರಾಗ ಭೈರವಿ ಕಥೆ
-
ಎಸ್ ವೆಂಕಟೇಶ್ ಕೊಟ್ಟೂರುDirector
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
ನಿಮ್ಮ ಪ್ರತಿಕ್ರಿಯೆ