
ತೆಲುಗು ಇಂಡಸ್ಟ್ರಿಯಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಹೇಮಂತ್, ಕನ್ನಡದಲ್ಲಿ ತಮ್ಮ ಚೊಚ್ಚಲ ಸಿನಿಮಾ ಮಾಡಿರುವುದು ವಿಶೇಷ. ಎಸ್.ವಿ.ಆರ್ ಬ್ಯಾನರ್ ನಲ್ಲಿ ವೆಂಕಟರಾವ್ ಈ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. ಪೊಲೀಸ್ ಆಫೀಸರ್ ಪಾತ್ರದಲ್ಲಿ ದಿವಾಕರ್ ಕಾಣಿಸಿಕೊಂಡಿದ್ದು, ಸಂತೋಷ್ ಮತ್ತು ನಕುಲ್ ಗೋವಿಂದ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರದಲ್ಲಿ ನಾಯಕ ಸಂತೋಷ್ ಚಿತ್ರನಟನಾಗಬೇಕೆಂಬ ಹಂಬಲದಲ್ಲಿ ನೆಡೆಯುತ್ತಿರುವಾಗ ನಾಯಕಿ ರಕ್ಷಾ ಶೆಣೈ ಪ್ರೀತಿಯಲ್ಲಿ ಆಕಸ್ಮಿಕವಾಗಿ ಬೀಳುತ್ತಾನೆ. ತನ್ನ ಪ್ರೀತಿಯ ಜೊತೆ ಬದುಕು ಕಟ್ಟಿಕೊಳ್ಳಬೇಕಾ ಅಥವಾ ತನ್ನ ಕನಸಿನ ಬೆನ್ನು ಹತ್ತಬೇಕಾ ಎಂಬ ಗೊಂದಲದಲ್ಲಿ ಸಂತೋಷ್ ಕಳ್ಳತನ ಮಾಡಲು ಆರಂಭಿಸುತ್ತಾನೆ. ಇಲ್ಲಿ ಇವನಿಗೆ ಶೃತಿ ಮತ್ತು ನಕುಲ್ ಪರಿಚಯವಾಗುತ್ತಾರೆ. ಇವರಿಬ್ಬರೂ ತಮ್ಮ ಸ್ವಾರ್ಥಕ್ಕಾಗಿ...
Read: Complete ರೇಸ್ ಕಥೆ
-
ಹೇಮಂತ್ ಕೃಷ್ಣDirector
-
ವೆಂಕಟರಾವ್Producer
-
ಶಿರಾ ಉಪಚುನಾವಣೆ ಕಣಕ್ಕೆ ಧುಮುಕಲಿದ್ದಾರೆ ಬಿಗ್ಬಾಸ್ ಮಾಜಿ ಸ್ಪರ್ಧಿ
-
ಗೆಳೆಯನನ್ನು ಕ್ಷಮಿಸಿ, ನಾನೂ ಕ್ಷಮೆ ಕೇಳುತ್ತೇನೆ: ದಿವಾಕರ್
-
ಆಪ್ತ ಗೆಳೆಯನ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡಲಿದ್ದಾರೆ ದಿವಾಕರ್
-
ಈ ವಾರ 'ರೇಸ್'ಗೆ ಇಳಿಯಲಿದ್ದಾರೆ ಬಿಗ್ ಬಾಸ್ ದಿವಾಕರ್
-
ಬಿಗ್ ಬಾಸ್ ದಿವಾಕರ್ ಮತ್ತೊಂದು ಹೊಸ ಸಿನಿಮಾ 'ಗುಲಾಲ್'
-
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
ನಿಮ್ಮ ಪ್ರತಿಕ್ರಿಯೆ
ಸುದ್ದಿಯಲ್ಲಿನ ಚಲನಚಿತ್ರ
ಸುದ್ದಿಯಲ್ಲಿರುವ ಸೆಲೆಬ್ರಿಟಿ
Enable