'ರಾಜರಥ' ಎಂಬ ಹೈಟೆಕ್ ಬಸ್ ನಲ್ಲಿ ಚೆನ್ನೈಗೆ ಹೊರಟಿರುವ ಪ್ರಯಾಣಿಕರ ಕಥೆಯೇ ಈ ಸಿನಿಮಾ. ಬಸ್ ನಲ್ಲಿ ಪ್ರಯಾಣ ಬೆಳೆಸುವವರ ಪರಿಚಯ ಒಂದೆಡೆ ಆದರೆ, ಇದ್ದಕ್ಕಿದ್ದಂತೆ ಭುಗಿಲೇಳುವ ಹಿಂಸಾಚಾರದ ಹಿನ್ನಲೆ ಇನ್ನೊಂದು ಕಡೆ. ಹಿಂಸಾಚಾರದಲ್ಲಿ ಪ್ರಯಾಣಿಕರು ಸೇಫ್ ಆಗ್ತಾರಾ, ಇಲ್ವಾ ಅನ್ನೋದೇ ಕ್ಲೈಮ್ಯಾಕ್ಸ್.
Read: Complete ರಾಜರಥ ಕಥೆ
-
ಅನೂಪ್ ಭಂಡಾರಿDirector/Music Director
-
ನಕುಲ್ ಅಭಯಂಕರ್Singer
-
kannada.filmibeat.com'ರಾಜರಥ' ಸಿನಿಮಾದಲ್ಲಿ ಮನರಂಜನೆ ಜೊತೆಗೆ ಉತ್ತಮ ಸಂದೇಶ ಕೂಡ ಇದೆ. ಕೀಳುಮಟ್ಟದ ರಾಜಕೀಯದಿಂದಾಗಿ ಅಮಾಯಕರು ಬಲಿಯಾಗುತ್ತಿರುವ ಇಂದಿನ ಸಮಾಜದಲ್ಲಿ ಹಿಂಸೆಗೆ ಹಿಂಸೆಯೇ ಉತ್ತರ ಅಲ್ಲ ಎಂಬ ಸಂದೇಶ 'ರಾಜರಥ' ಚಿತ್ರದಲ್ಲಿದೆ.
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
ನಿಮ್ಮ ಪ್ರತಿಕ್ರಿಯೆ