ಚಿತ್ರದುರ್ಗದ ಕೊನೆಯ ಪಾಳೆಗಾರನಾದ ಮದಕರಿನಾಯಕನ ಜೀವನಾಧಾರಿತ ಚಿತ್ರ `ಗಂಡುಗಲಿ ಮದಕರಿ ನಾಯಕ'. ಮದಕರಿನಾಯಕನಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದರೆ, ರಾಕಲೈನ್ ವೆಂಕಟೇಶ ನಿರ್ಮಿಸುತ್ತಿದ್ದಾರೆ.
ಚಿತ್ರದ ಶೂಟಿಂಗ್ 2 ಡಿಸೆಂಬರ್ 2019 ರಿಂದ ಆರಂಭವಾಗಲಿದೆ. ಚಿತ್ರದ ಹೆಚ್ಚು ಭಾಗವನ್ನು ಚಿತ್ರದುರ್ಗದಲ್ಲಿ ಚಿತ್ರೀಕರಿಸಲಿದ್ದು, ಉಳಿದ ಭಾಗಗಳನ್ನು ಮುಂಬೈ, ಹೈದರಾಬಾದ್ ಮತ್ತು ರಾಜಸ್ಥಾನದಲ್ಲಿ ಚಿತ್ರಿಸಲಾಗುವುದು ಎಂದು ಚಿತ್ರತಂಡ ಹೇಳಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ನಂತರ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ದರ್ಶನ್ ನಟಿಸಲಿದ್ದಾರೆ.
-
ಎಸ್.ವಿ.ರಾಜೇಂದ್ರ ಸಿಂಗ್ ಬಾಬುDirector
-
ರಾಕ್ ಲೈನ್ ವೆಂಕಟೇಶ್Producer
-
ಹಂಸಲೇಖMusic Director
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
ನಿಮ್ಮ ಪ್ರತಿಕ್ರಿಯೆ