
ಕೆ.ಎಸ್.ಆರ್.ದಾಸ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ವಿಷ್ಣುವರ್ಧನ್, ರಜನಿಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ನಾಯಕಿಯರಾಗಿ ಪದ್ಮಪ್ರಿಯಾ, ಕವಿತಾ, ಜಯಮಾಲಿನಿ ನಟಿಸಿದ್ದರು. ಚಿತ್ರಕ್ಕೆ ಚೆಲ್ಲಪಿಲ್ಲ ಸತ್ಯಂ ಸಂಗೀತ ನೀಡಿದ್ದರು.
ಬಾಲ್ಯದಲ್ಲಿ ಬೇರೆಯಾದ ಇಬ್ಬರು ಸಹೋದರರು ಬೇರೆ ವಾತಾವರಣದಲ್ಲಿ ಬೆಳೆದು ಪರಸ್ಪರ ವಿರುದ್ಧವಾಗಿ ಹೋರಾಡಲು ನಿಲ್ಲುತ್ತಾರೆ. ನಂತರ ತಾವು ಪರಸ್ಪರ ಸಹೋದರರೆಂದು ಅರಿತು ಬಾಲ್ಯದಲ್ಲಿ ತಮ್ಮ ಕುಟುಂಬಕ್ಕೆ ಅನ್ಯಾಯ ಮಾಡಿದ್ದವರ ವಿರುದ್ದ ಸಿಡಿದೇಳುತ್ತಾರೆ.
-
ಕೆ.ಎಸ್.ಆರ್.ದಾಸ್Director
-
ಚೆಲ್ಲಪಿಲ್ಲ ಸತ್ಯಂMusic Director
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
ಎಸ್ ಜಾನಕಿSinger
-
ಪಿ.ಸುಶೀಲಾSinger
-
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
-
'ರಾಬರ್ಟ್' ನಟಿ ಐಶ್ವರ್ಯ ಪ್ರಸಾದ್ ಬರ್ತಡೇಗೆ ವಿಶ್ ಮಾಡಿದ ದರ್ಶನ್
-
ಖ್ಯಾತ ಗಾಯಕಿ ಕೆಎಸ್ ಚಿತ್ರಾ ಅವರಿಗೆ ಪದ್ಮ ಭೂಷಣ ಪ್ರಶಸ್ತಿ
-
ಕರ್ನಾಟಕದಲ್ಲಿ 'ವೀಕೆಂಡ್ ಅಗ್ರಿಕಲ್ಚರ್': ಕೃಷಿ ಇಲಾಖೆಗೆ ಜೊತೆಯಾದ ದಾಸ
-
ಹಳ್ಳಿಯ ಶಾಲೆಯಲ್ಲಿ ನಟ ಧನಂಜಯ್ ಗಣರಾಜ್ಯೋತ್ಸವ ಆಚರಣೆ: ಡಾಲಿ ಭಾಷಣ ವೈರಲ್
-
ಎಸ್ಪಿಬಿಗೆ ಪದ್ಮವಿಭೂಷಣ: ಸಂತಸ ವ್ಯಕ್ತಪಡಿಸಿದ ಸುಮಲತಾ ಅಂಬರೀಶ್
ನಿಮ್ಮ ಪ್ರತಿಕ್ರಿಯೆ