ಸರ್ಕಾರಿ ಹಿ ಪ್ರಾ ಶಾಲೆ ಕಾಸರಗೋಡು
Release Date :
23 Aug 2018
Audience Review
|
ರಿಷಭ್ ಶೆಟ್ಟಿ ನಿರ್ದೇಶನದ ಈ ಚಿತ್ರ ಅಳಿವಿನಂಚಿನಲ್ಲಿರುವ ಕನ್ನಡ ಶಾಲೆಗಳು ಪರಿಸ್ಥಿತಿಯನ್ನು ಚಿತ್ರಿಸುತ್ತದೆ. ಅನಂತನಾಗ್ ಲಾಯರ್ ಪಾತ್ರದಲ್ಲಿ ಮಿಂಚಿದ್ದರೆ, ಕರಾವಳಿ ಮತ್ತು ಕಾಸರಗೋಡಿನ ಕೆಲ ಬಾಲ ಪ್ರತಿಭೆಗಳು ಚಿತ್ರದಲ್ಲಿ ನಟಿಸಿವೆ. ಈ ಚಿತ್ರ ಅತ್ತ್ಯುತ್ತಮ ಮಕ್ಕಳ ಚಿತ್ರವಾಗಿ 66 ನೇ ರಾಷ್ಟ್ರ ಪ್ರಶಸ್ತಿ ಪಡೆಯಿತು.
ಕಣ್ಮನ ತಣಿಸುವ ಕಾಸರಗೋಡಿನ ನಿಸರ್ಗ ಸಿರಿಯಲ್ಲಿ ಬೇಸಿಗೆ ರಜೆ ಕಳೆದು ಮಕ್ಕಳು ಪುನಃ ಶಾಲೆಗೆ ಹೋಗುವುದರಿಂದ ಸಿನಿಮಾ ಪ್ರಾರಂಭ ಆಗುತ್ತದೆ. ಶಾಲೆಯಲ್ಲಿ ಮಕ್ಕಳ ಆಟ, ಪಾಠ, ತುಂಟಾಟ. ಈ ನಡುವೆ ಮೂರು ವರ್ಷಗಳಿಂದ ಪಾಸ್ ಆಗದೇ ಒಂದೇ ಕ್ಲಾಸ್ ನಲ್ಲಿ ಓದುತ್ತಿರುವ 'ದಡ್ಡ ಪ್ರವೀಣ'ನ 'ಕ್ರಷ್' ಸ್ಟೋರಿ. ಅಲ್ಲಿಗೆ ಮೊದಲಾರ್ಧ ಸಮಾಪ್ತಿ.ಚೆನ್ನಾಗಿ ನಡೆಯುತ್ತಿದ್ದರೂ, ರಾಮಣ್ಣ ರೈ ಕೊಡುಗೆಯ 'ಸರ್ಕಾರಿ ಹಿ.ಪ್ರಾ.ಶಾಲೆ, ಕಾಸರಗೋಡು' ಶಾಲೆಗೆ ದಿಢೀರ್ ಅಂತ ಬೀಗ ಹಾಕಬೇಕಾಗುತ್ತದೆ. ಇದಕ್ಕೆ ಕಾರಣ...
-
ಅನಂತ್ ನಾಗ್as ಅನಂತ ಪದ್ಮನಾಭ ಪಿ (ಫಾರ್ ಪೀಕಾಕ್)
-
ರಂಜನ್as ದಡ್ಡ ಪ್ರವೀಣ್
-
ಸಂಪತ್as ಮುಮ್ಮೂಟಿ
-
ಪ್ರಮೋದ್ ಶೆಟ್ಟಿas ಉಪಧ್ಯಾಯ
-
ರಿಷಭ್ ಶೆಟ್ಟಿas ಇನ್ಸ್ಪೆಕ್ಟರ್ ಕೆಂಪರಾಜು
-
ಪ್ರಕಾಶ್ ತೂಮಿನಾಡ್as ಭುಜಂಗ
-
ರಮೇಶ್ ಭಟ್as ಅನಂತ ಪದ್ಮನಾಭ ಎಮ್
-
ಮಹೇಂದ್ರas ಮಹೇಂದ್ರ
-
ಸಪ್ತಾ ಪವೂರ್as ಪಲ್ಲವಿ
-
ಎಡತೂರು ರಾಜೀವ ಶೆಟ್ರುas ರಾಮಣ್ಣ ರೈ
-
ರಿಷಭ್ ಶೆಟ್ಟಿDirector/Producer
-
ವಾಸುಕಿ ವೈಭವ್Music Director/Lyricst/Singer
-
ಬಿ ಅಜನೀಶ್ ಲೋಕನಾಥ್Music Director
-
ತ್ರಿಲೋಕ್ ತ್ರಿವಿಕ್ರಮ್Lyricst
-
ಕೆ ಕಲ್ಯಾಣ್Lyricst
-
kannada.filmibeat.comಕನ್ನಡ ಭಾಷೆಯಲ್ಲಿ ವಿದ್ಯೆ ಕಲಿಯುವುದು ಕನ್ನಡ ಮಣ್ಣಿನ ಮಕ್ಕಳ ಹಕ್ಕು. ಕನ್ನಡ ಭಾಷೆಯ ಬಗ್ಗೆ ಕೀಳರಿಮೆ ಹೊಂದಿದರೆ, ಕನ್ನಡ ಅಸ್ಮಿತೆ ಉಳಿಸಿಕೊಳ್ಳುವುದು ಕಷ್ಟ ಎಂಬ ಸಂದೇಶ ಸಾರುವ ಸಿನಿಮಾ 'ಸರ್ಕಾರಿ ಹಿ.ಪ್ರಾ.ಶಾಲೆ, ಕಾಸರಗೋಡು. ಕೊಡುಗೆ ರಾಮಣ್ಣ ರೈ'. ಕರ್ನಾಟಕಕ್ಕೆ ಸಿಗದ ಕಾಸರಗೋಡಿನಲ್ಲಿ ಕನ್ನಡ ಶಾಲೆಯನ್ನ ಉಳಿಸಿಕೊಳ್ಳಲು ಶಾಲೆಯ ಮಕ್ಕಳು ಪಡುವ ಪಾಡೇ ಈ ಚಿತ್ರದ ಹೂ..
-
ಚಿಕ್ಕ ವಯಸ್ಸಿನಲ್ಲಿಯೇ ಕೊನೆಯುಸಿರೆಳೆದ ಆ್ಯಂಗ್ರಿ ರ್ಯಾಂಟ್ಮ್ಯಾನ್ ; ಪ್ರಖ್ಯಾತ ಯುಟ್ಯೂಬರ್ಗೆ ಏನಾಗಿತ್ತು..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
-
ಕನ್ನಡದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ಬಯೋಪಿಕ್ ಘೋಷಣೆ; ಡೈರೆಕ್ಟರ್ ಯಾರು?
-
ದ್ವಾರಕೀಶ್ ನಿಧನಕ್ಕೆ ಪಿಎಂ ಮೋದಿ ಸಂತಾಪ.. ಶಿವಣ್ಣ ಅಂತಿಮ ದರ್ಶನ; ಇಲ್ಲಿದೆ 'ಪ್ರಚಂಡ ಕುಳ್ಳ'ನ ಅಂತ್ಯಕ್ರಿಯೆ ಡಿಟೈಲ್ಸ್
ನಿಮ್ಮ ಪ್ರತಿಕ್ರಿಯೆ