
ಕೃಪಾಸಾಗರ್ ಟಿ.ಎನ್ ನಿರ್ದೇಶನ ಮಾಡಿರುವ `ಸಾರ್ವಜನಿಕರಲ್ಲಿ ವಿನಂತಿ' ಚಿತ್ರವನ್ನು ಉಮಾ ನಂಜುಂಡರಾವ್ ನಿರ್ಮಾಣ ಮಾಡಿದ್ದಾರೆ. ಮದನ್ ರಾಜ್ ಮತ್ತು ಅಮೃತಾ ಕೆ.ಎಲ್ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.ಚಿತ್ರಕ್ಕೆ ಅನಿಲ್ ಸಿ.ಜೆ ಸಂಗೀತ ನೀಡಿದ್ದಾರೆ.
ಚಿತ್ರತಂಡ ಚಿತ್ರವನ್ನು ಸಮಾಜಾದ ಕಾವಲುಗಾರರಾದ ಪೋಲಿಸರಿಗೆ ಅರ್ಪಿಸಿದ್ದಾರೆ. ಕ್ಲಿಷ್ಟ ಪ್ರಕರಣಗಳನ್ನು ಬೇಧಿಸೋ ಪೋಲಿಸ್ ರೆ ಈ ಚಿತ್ರದ ಹೀರೋಗಳು. ಅಪರಾಧ ಪ್ರಕರಣಗಳ ಮುನ್ನೆಚ್ಚರಿಕೆಯ ಸಂದೇಶ ಚಿತ್ರದ ಕಥಾವಸ್ತು. ಸಾಮಾಜದ ಸ್ವಾಸ್ಥ್ಯಕ್ಕೆ ಪೋಲಿಸ್ ಆಧಿಕಾರಿಗಳು ಮತ್ತು ಸಾರ್ವಜನಿಕರು ಹೇಗೆ ಪರಸ್ಪರ ಸಹಕಾರ ನೀಡಬೇಕು ಎಂಬುದನ್ನು ಚಿತ್ರ ತೋರಿಸುತ್ತದೆ.
-
ಕೃಪಾಸಾಗರ್ ಟಿ.ಎನ್Director
-
ಉಮಾ ನಂಜುಂಡರಾವ್Producer
-
ಅನಿಲ್ ಸಿ.ಜೆMusic Director
-
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
-
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
-
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
-
ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ಬಿಸ್ವಜಿತ್ ಗೆ ಭಾರತದ ವರ್ಷದ ವ್ಯಕ್ತಿ ಪ್ರಶಸ್ತಿ
-
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
-
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
ನಿಮ್ಮ ಪ್ರತಿಕ್ರಿಯೆ