ಸವರ್ಣದೀರ್ಘ ಸಂಧಿ
Release Date :
18 Oct 2019
Audience Review
|
ವೀರೇಂದ್ರ ಶೆಟ್ಟಿ ನಿರ್ದೇಶನ ಮಾಡಿ ನಾಯಕನಾಗಿ ನಟಿಸಿರುವ ಚಿತ್ರ ಸವರ್ಣದೀರ್ಘ ಸಂಧಿಯಲ್ಲಿ ಕೃಷ್ಣಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ವೀರೇಂದ್ರ ಶೆಟ್ಟಿ, ಮನೋ ಮೂರ್ತಿ ಮುಂತಾದವರು ಬಂಡವಾಳ ಹೂಡಿದ್ದಾರೆ. ಮನೋ ಮೂರ್ತಿ ಚಿತ್ರಕ್ಕೆ ಸಂಗೀತ ಕೂಡ ನೀಡಿದ್ದಾರೆ.
ಅರ್ಧಂಬರ್ಧ ಶಿಕ್ಷಣ ಪಡೆದ ಮುದ್ದಣ್ಣ ಒಬ್ಬ ಗ್ಯಾಂಗಸ್ಟರ್ . ಹಾಗೇ ವ್ಯಾಕರಣ ಪ್ರಿಯ. ತುಂಬಾ ಪ್ಲ್ಯಾನ್ ಮಾಡಿ ಕ್ರೈಮ್ ಮಾಡುವ ಇವರನ್ನು ಪೋಲಿಸ್ ರು ಸುಳಿವು ಸಿಗದ ಕಾರಣ ಹಿಡಿಯಲು ವಿಫಲವಾಗುತ್ತಾರೆ. ಹೀಗೆ ಇರುವಾಗ ಮುದ್ದಣ್ಣ ಅಮೃತವರ್ಷಿಣಿ ಎಂಬ ಗಾಯಕಿಯ ಪ್ರೀತಿಯಲ್ಲಿ ಬೀಳುತ್ತಾನೆ.
-
ವೀರೇಂದ್ರ ಶೆಟ್ಟಿDirector/Producer
-
ಮನೋ ಮೂರ್ತಿProducer/Music Director
-
ಐಪಿಎಲ್ ಸೈಡ್ ಎಫೆಕ್ಟ್ ; ಅವತಾರ ಪುರುಷ 2 ಬಿಡುಗಡೆ ದಿನಾಂಕ ಮುಂದಕ್ಕೆ, ಛೂ ಮಂತರ್ ಕಥೆ ಏನು..?
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
ನಿಮ್ಮ ಪ್ರತಿಕ್ರಿಯೆ