ಸವರ್ಣದೀರ್ಘ ಸಂಧಿ
Release Date :
18 Oct 2019
Audience Review
|
ವೀರೇಂದ್ರ ಶೆಟ್ಟಿ ನಿರ್ದೇಶನ ಮಾಡಿ ನಾಯಕನಾಗಿ ನಟಿಸಿರುವ ಚಿತ್ರ ಸವರ್ಣದೀರ್ಘ ಸಂಧಿಯಲ್ಲಿ ಕೃಷ್ಣಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ವೀರೇಂದ್ರ ಶೆಟ್ಟಿ, ಮನೋ ಮೂರ್ತಿ ಮುಂತಾದವರು ಬಂಡವಾಳ ಹೂಡಿದ್ದಾರೆ. ಮನೋ ಮೂರ್ತಿ ಚಿತ್ರಕ್ಕೆ ಸಂಗೀತ ಕೂಡ ನೀಡಿದ್ದಾರೆ.
ಅರ್ಧಂಬರ್ಧ ಶಿಕ್ಷಣ ಪಡೆದ ಮುದ್ದಣ್ಣ ಒಬ್ಬ ಗ್ಯಾಂಗಸ್ಟರ್ . ಹಾಗೇ ವ್ಯಾಕರಣ ಪ್ರಿಯ. ತುಂಬಾ ಪ್ಲ್ಯಾನ್ ಮಾಡಿ ಕ್ರೈಮ್ ಮಾಡುವ ಇವರನ್ನು ಪೋಲಿಸ್ ರು ಸುಳಿವು ಸಿಗದ ಕಾರಣ ಹಿಡಿಯಲು ವಿಫಲವಾಗುತ್ತಾರೆ. ಹೀಗೆ ಇರುವಾಗ ಮುದ್ದಣ್ಣ ಅಮೃತವರ್ಷಿಣಿ ಎಂಬ ಗಾಯಕಿಯ ಪ್ರೀತಿಯಲ್ಲಿ ಬೀಳುತ್ತಾನೆ.
-
ವೀರೇಂದ್ರ ಶೆಟ್ಟಿDirector/Producer
-
ಮನೋ ಮೂರ್ತಿProducer/Music Director
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
ನಿಮ್ಮ ಪ್ರತಿಕ್ರಿಯೆ