X
ಶಿವಾಜಿ ಸುರತ್ಕಲ್
Crime | Thriller | 21 Feb 2020 | U/A |
Kannada

ಶಿವಾಜಿ ಸುರತ್ಕಲ್ ಕಥೆ

ರಮೇಶ್ ಅರವಿಂದ್ ಈ ಚಿತ್ರದಲ್ಲಿ ಡಿಟೆಕ್ಟಿವ್ ಪಾತ್ರವನ್ನು ಮಾಡಿದ್ದಾರೆ. ಎರಡು ಶೇಡ್ ಇರುವ ಪಾತ್ರವನ್ನು ಮಾಡಿರುವ ರಮೇಶ್‌ಗೆ ರಾಧಿಕಾ ಚೇತನ್ ಮತ್ತು ಆರೋಹಿ ನಾರಾಯನನ್ ಸಾಥ್ ನೀಡುತ್ತಾರೆ. .ಚಿತ್ರದ ಬಹತೇಕ ಚಿತ್ರೀಕರಣ ಮಡಿಕೇರಿಯಲ್ಲಿ ಆಗಿದೆ. ಆಕಾಶ್ ಶ್ರೀವತ್ಸ ಚಿತ್ರವನ್ನು ನಿರ್ದೇಶಿಸಿದ್ದರೆ, ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ಬಂಡವಾಳ ಹೂಡಿದ್ದಾರೆ. ತನಿಖಾಧಿಕಾರಿ ಕಥಾನಾಯಕ ಶಿವಾಜಿ ವಿಚಿತ್ರ ಶೈಲಿಯಲ್ಲಿ ಪ್ರಕರಣಗಳನ್ನು ಭೇದಿಸುತ್ತಿರುತ್ತಾನೆ. ರಾಧಿಕಾ ಚೇತನ್ ರಮೇಶ್ ಪತ್ನಿ ಪಾತ್ರದಲ್ಲಿ ನಟಿಸಿದ್ದರೆ, ಆರೋಹಿ ನಾರಾಯಣ್ ಮನೋವೈದ್ಯೆ ಪಾತ್ರದಲ್ಲಿ ಮಿಂಚಿದ್ದಾರೆ.

ರಣಗಿರಿಯ ರೆಸಾರ್ಟ್ ನಲ್ಲಿ ಮಂತ್ರಿ ಮಗನ ಕೊಲೆಯೊಂದು ನಡೆಯುತ್ತದೆ. ಆ ಕೊಲೆಯನ್ನು ತನಿಖೆ ಮಾಡಲು ಅಧಿಕಾರಿಯ ಆಗಮನ ಆಗುತ್ತದೆ. ಆತನೇ ಶಿವಾಜಿ ಸುರತ್ಕಲ್. ಶಿವಾಜಿ ಸುರತ್ಕಲ್ ಒಬ್ಬ ಚಾಣಕ್ಷ ತನಿಖಾಧಿಕಾರಿ. ಆತನ 101ನೇ ಕೇಸ್ ಮಂತ್ರಿ ಮಗನ ಸಾವು. ಆತನ ಕೆರಿಯರ್ ನಲ್ಲಿಯೇ ಇಂತಹ ಕೇಸ್ ನೋಡಿರುವುದಿಲ್ಲ. ಈ ಕೇಸ್ ಹಿಂದೆ ಬೀಳುವ ಶಿವಾಜಿ ಹೇಗೆ ಅದನ್ನು ನಿಭಾಹಿಸುತ್ತಾನೆ ಎನ್ನುವುದು ಸಿನಿಮಾದ ಮುಖ್ಯ ಕಥೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+