ವಾಣಿಯವರ ಶುಭಮಂಗಳ ಕಾದಂಬರಿ ಆಧಾರಿತ ಈ ಚಿತ್ರವನ್ನು ಪುಟ್ಟಣ್ಣ ಕಣಗಾಲ್ ನಿರ್ದೇಶನ ಮಾಡಿದ್ದರು. ಶ್ರೀನಾಥ್, ಆರತಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರದಲ್ಲಿ ಅಂಬರೀಶ್, ಶಿವರಾಮ್, ಕೆ.ಎಸ್.ಅಶ್ವಥ್ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು. ಈ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿಯೇ ಆರತಿ ಮತ್ತು ಪುಟ್ಟಣ್ಣ ನಡುವೆ ಪ್ರೀತಿ ಮೂಡಿ ಮುಂದೆ ಮದುವೆಯಾದರು. ಈ ಚಿತ್ರದ ಸಂಭಾಷಣೆ ಖ್ಯಾತ ಹಾಸ್ಯ ಲೇಖಕ ಬೀಚಿ ಬರೆದರು.
-
ಪುಟ್ಟಣ್ಣ ಕಣಗಾಲ್Director/Screenplay
-
ವಿಜಯ್ ಭಾಸ್ಕರ್Music Director
-
ವಿಜಯ ನಾರಸಿಂಹLyricst
-
ಕಣಗಾಲ್ ಪ್ರಭಾಕರ್ ಶಾಸ್ತ್ರೀLyricst
-
ಚಿ ಉದಯ ಶಂಕರ್Lyricst
-
ಕೆಜಿಎಫ್ ಮೂಲಕ ಕನ್ನಡಿಗರ ಹೃದಯ ಗೆದ್ದ ಯ್ಯೂಟ್ಯೂಬರ್ ಇನ್ನು ನೆನಪು ಮಾತ್ರ
-
'ಬ್ರಹ್ಮಾಚಾರಿ' ನಿರ್ದೇಶಕನ ಜೊತೆ 'ಫಾರೆಸ್ಟ್' ಸೇರಿದ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು
-
ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
ನಿಮ್ಮ ಪ್ರತಿಕ್ರಿಯೆ