ಸ್ನೇಹರ್ಷಿ ಚಿತ್ರವನ್ನು ಕಿರಣ್ ನಾರಾಯಣ್ ನಿರ್ದೇಶಿಸಿ, ನಾಯಕ ನಟನಾಗಿ ಅಭಿನಯಿಸಿದ್ದಾರೆ. ಸಂಜನಾ ಬರ್ಲಿ ಈ ಸಿನಿಮಾದ ನಾಯಕಿ. ಉಳಿದಂತೆ ಸುಧಾ ಬೆಳವಾಡಿ, ರಂಗನಾಥ್ ಸಂಪತ್ ಮುಂತಾಧವರು ಫೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ನಾಗತಿಹಳ್ಳಿ ಪ್ರತಿಭಾ ಚಿತ್ರಕ್ಕೆ ಬಂಡವಾಳ ಹೂಡಿದದು, ಆಕಾಶ್ ಅಯ್ಯಪ್ಪ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ರವಿ ಕಿಶೋರ್ ಛಾಯಾಗ್ರಹಣ ಮತ್ತು ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.
ಕಥೆ: ಈ ಚಿತ್ರದಲ್ಲಿ ಗೆಳತನವೇ ಮುಖ್ಯವಾಗಿದ್ದರೂ, ಸಾಮಾಜಿಕ ಕಳಕಳಿಯಿದೆ. ಮಹಾನಗರಗಳಲ್ಲಿ ಪ್ರತಿದಿನ ಜನರು ಎದುರಿಸುವ ಸಮಸ್ಯೆಯೇನು? ಅವರ ಬದುಕು ಹೇಗೆ? ಎನ್ನುವುದರ ಮೇಲೆ ಸ್ನೇಹರ್ಷಿ ಬೆಳಕು ಚೆಲ್ಲುತ್ತದೆ.
Read: Complete ಸ್ನೇಹರ್ಷಿ ಕಥೆ
-
ಕಿರಣ್ ನಾರಾಯಣ್Director
-
ನಾಗತಿಹಳ್ಳಿ ಪ್ರತಿಭಾProducer
-
ಆಕಾಶ್ ಅಯ್ಯಪ್ಪMusic Director
-
Lok Sabha Election 2024: ಕನ್ನಡ ತಾರೆಯರು ನಾಳೆ(ಏಪ್ರಿಲ್ 26) ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
ನಿಮ್ಮ ಪ್ರತಿಕ್ರಿಯೆ