ಗಿರೀಶ್ ಕಾಸರವಳ್ಳಿ ನಿರ್ದೇಶಿಸಿ ನಿರ್ಮಿಸಿರುವ ತಬರನ ಕಥೆ ಚಿತ್ರ ಪೂರ್ಣಚಂದ್ರ ತೇಜಸ್ವಿ ಯವರ ಕಾದಂಬರಿ ಆಧಾರಿತವಾಗಿದೆ. ಚಾರು ಹಾಸನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಎಲ್ ವೈದ್ಯನಾಥನ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ತಬರ ಎಂಬ ಸರ್ಕಾರಿ ನೌಕರ ನಿವೃತ್ತಿಯ ಬಳಿಕ ತನ್ನ ಪಿಂಚಣಿಗೋಸ್ಕರ ವಿಪರೀತ ಅಲೆದಾಡುವ ಕೆಟ್ಟ ಪರಿಸ್ಥಿತಿಯಲ್ಲಿ ರೋಸಿ ಹೋಗಿ ಕೊನೆಗೆ ತನ್ನ ಹೆಂಡತಿಯನ್ನು ಕಳೆದುಕೊಳ್ಳುತ್ತಾನೆ. ಈ ಚಿತ್ರ 34 ನೇ ರಾಷ್ಟ್ರೀಯ ಪ್ರಶಸ್ತಿ ಪಡೆಯಿತು.
Read: Complete ತಬರನ ಕಥೆ ಕಥೆ
-
ಗಿರೀಶ್ ಕಾಸರವಳ್ಳಿDirector/Producer/Screenplay
-
ಎಲ್ ವೈದ್ಯನಾಥನ್Music Director
-
ಪೂರ್ಣಚಂದ್ರ ತೇಜಸ್ವಿStory
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
-
5 ವರ್ಷದ ಹಿಂದೆ ಸುಮಲತಾ ಬೆಂಬಲಿಸಿದ್ದ ದರ್ಶನ್; ಈಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರವೇಕೆ?
-
"ದಪ್ಪ ಇದ್ದೀಯಾ ಅಂದ್ರೆ ದಿನ ಯಾರೊಂದಿಗೋ ಇದ್ದೀಯಾ ಅನ್ನೂ ಕೆಟ್ಟ ಮನ:ಸ್ಥಿತಿಯಿದೆ"; ನಟಿ ನೀತು
-
ಕೆಜಿಎಫ್ ಮೂಲಕ ಕನ್ನಡಿಗರ ಹೃದಯ ಗೆದ್ದ ಯ್ಯೂಟ್ಯೂಬರ್ ಇನ್ನು ನೆನಪು ಮಾತ್ರ
-
'ಬ್ರಹ್ಮಾಚಾರಿ' ನಿರ್ದೇಶಕನ ಜೊತೆ 'ಫಾರೆಸ್ಟ್' ಸೇರಿದ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು
-
ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
ನಿಮ್ಮ ಪ್ರತಿಕ್ರಿಯೆ