ಎಸ್.ಎಲ್.ಭೈರಪ್ಪನವರ ಕಾದಂಬರಿ ಆಧಾರಿತ 1977 ರಲ್ಲಿ ತೆರೆಗೆ ಬಂದ `ತಬ್ಬಲಿಯು ನೀನಾದೆ ಮಗನೇ' ಚಿತ್ರವನ್ನು ಗಿರೀಶ್ ಕಾರ್ನಾಡ್ ಮತ್ತು ಬಿ.ವಿ.ಕಾರಂತ್ ನಿರ್ದೇಶಿಸಿದ್ದಾರೆ. ಹಿಂದಿಯ ಖ್ಯಾತ ನಟ ನಾಸಿರುದ್ಧೀನ್ ಶಾ ಮತ್ತು ಲಕ್ಷ್ಮಿ ಕೃಷ್ಣಮೂರ್ತಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಭಾರತೀಯ ಸಂಪ್ರದಾಯಸ್ಥ ಕುಟುಂಬದ ಯುವಕನೊಬ್ಬ ಅಮೇರಿಕಾದಲ್ಲಿ ವಿಧ್ಯಾಭ್ಯಾಸ ಮುಗಿಸಿ ಭಾರತಕ್ಕೆ ಮರುಳುತ್ತಾನೆ. ಬರುವಾಗ ಒಬ್ಬ ಅಮೇರಿಕಾ ಯುವತಿಯನ್ನು ಮದುವೆಯಾಗಿ ಕರೆತರುತ್ತಾನೆ. ಈ ಯುವತಿ ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳಲು ಹೇಗೆ ಕಷ್ಟಪಡುತ್ತಾಳೆ ಎಂಬುದನ್ನು ಈ ಚಿತ್ರ ಚಿತ್ರಿಸುತ್ತದೆ.
ಭಾರತೀಯ ಸಂಪ್ರದಾಯಸ್ಥ ಕುಟುಂಬದ ಯುವಕನೊಬ್ಬ ಅಮೇರಿಕಾದಲ್ಲಿ ವಿಧ್ಯಾಭ್ಯಾಸ ಮುಗಿಸಿ ಭಾರತಕ್ಕೆ ಮರುಳುತ್ತಾನೆ. ಬರುವಾಗ ಒಬ್ಬ ಅಮೇರಿಕಾ ಯುವತಿಯನ್ನು ಮದುವೆಯಾಗಿ ಕರೆತರುತ್ತಾನೆ. ಈ ಯುವತಿ ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳಲು ಹೇಗೆ ಕಷ್ಟಪಡುತ್ತಾಳೆ ಎಂಬುದನ್ನು ಈ ಚಿತ್ರ ಚಿತ್ರಿಸುತ್ತದೆ.
-
ಗಿರೀಶ್ ಕಾರ್ನಾಡ್Director
-
ಬಿ.ವಿ.ಕಾರಂತ್Director
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
ನಿಮ್ಮ ಪ್ರತಿಕ್ರಿಯೆ