ಪ್ರವೀಣ್ ಕೃಪಾಕರ್ ನಿರ್ದೇಶನದಲ್ಲಿ ಮೂಡಿಬಂದಿರುವ ತಲೆದಂಡ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಶೋಕ್ ಕಶ್ಯಪ್ ಛಾಯಾಗ್ರಹಣ ಮತ್ತು ಬಿ.ಎಸ್.ಕೆಂಪರಾಜು ಸಂಕಲನವಿದೆ. ಇನ್ನುಳಿದಂತೆ ಮಂಗಳಾ ರಘು, ಬಿ.ಸುರೇಶ್, ಮಂಡ್ಯ ರಮೇಶ್, ರಮೇಶ್ ಪಂಡಿತ್ ಮತ್ತು ಚೈತ್ರಾ ಆಚಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಪರಿಸರ ರಕ್ಷಣೆಗಾಗಿ ಹೋರಾಡುವ ಬುದ್ದಿಮಾಂದ್ಯನ ಪಾತ್ರದಲ್ಲಿ ವಿಜಯ್ ನಟಿಸಿದ್ದಾರೆ. ಸೊಲ್ಲಿಗ ಸಮುದಾಯದ ಬುದ್ಧಿಮಾಂದ್ಯ ಕುನ್ನೇಗೌಡ ಗಿಡಮರಗಳೆಂದರೆ ಪ್ರಾಣ. ಅವುಗಳ ರಕ್ಷಣೆಗೆ ತನ್ನ ಮುಗ್ಧತೆಯಿಂದಲೇ ಹೋರಾಡುತ್ತಾನೆ.
ಈ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದ ಸಂಚಾರಿ ವಿಜಯ್ ಚಿತ್ರ ಬಿಡುಗಡೆ ಮುನ್ನವೇ ಬೈಕ್ ಅಪಘಾತದಲ್ಲಿ ಸಾವಿಗೀಡಾದರು.
Read: Complete ತಲೆದಂಡ ಕಥೆ
-
ಸಂಚಾರಿ ವಿಜಯ್as ಕುನ್ನೇಗೌಡ
-
ಮಂಗಳಾ ರಘು
-
ಬಿ ಸುರೇಶ
-
ಮಂಡ್ಯ ರಮೇಶ್
-
ರಮೇಶ್ ಪಂಡಿತ್
-
ಚೈತ್ರ ಆಚಾರ್
-
ಭವಾನಿ ಪ್ರಕಾಶ್
-
ಪ್ರವೀಣ್ ಕೃಪಾಕರ್Director/Producer
-
ಅಶೋಕ್ ಕಶ್ಯಪ್Cinematogarphy
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
ನಿಮ್ಮ ಪ್ರತಿಕ್ರಿಯೆ