ಪ್ರವೀಣ್ ಕೃಪಾಕರ್ ನಿರ್ದೇಶನದಲ್ಲಿ ಮೂಡಿಬಂದಿರುವ ತಲೆದಂಡ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಶೋಕ್ ಕಶ್ಯಪ್ ಛಾಯಾಗ್ರಹಣ ಮತ್ತು ಬಿ.ಎಸ್.ಕೆಂಪರಾಜು ಸಂಕಲನವಿದೆ. ಇನ್ನುಳಿದಂತೆ ಮಂಗಳಾ ರಘು, ಬಿ.ಸುರೇಶ್, ಮಂಡ್ಯ ರಮೇಶ್, ರಮೇಶ್ ಪಂಡಿತ್ ಮತ್ತು ಚೈತ್ರಾ ಆಚಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಪರಿಸರ ರಕ್ಷಣೆಗಾಗಿ ಹೋರಾಡುವ ಬುದ್ದಿಮಾಂದ್ಯನ ಪಾತ್ರದಲ್ಲಿ ವಿಜಯ್ ನಟಿಸಿದ್ದಾರೆ. ಸೊಲ್ಲಿಗ ಸಮುದಾಯದ ಬುದ್ಧಿಮಾಂದ್ಯ ಕುನ್ನೇಗೌಡ ಗಿಡಮರಗಳೆಂದರೆ ಪ್ರಾಣ. ಅವುಗಳ ರಕ್ಷಣೆಗೆ ತನ್ನ ಮುಗ್ಧತೆಯಿಂದಲೇ ಹೋರಾಡುತ್ತಾನೆ.
ಈ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದ ಸಂಚಾರಿ ವಿಜಯ್ ಚಿತ್ರ ಬಿಡುಗಡೆ ಮುನ್ನವೇ ಬೈಕ್ ಅಪಘಾತದಲ್ಲಿ ಸಾವಿಗೀಡಾದರು.
Read: Complete ತಲೆದಂಡ ಕಥೆ
-
ಸಂಚಾರಿ ವಿಜಯ್as ಕುನ್ನೇಗೌಡ
-
ಮಂಗಳಾ ರಘು
-
ಬಿ ಸುರೇಶ
-
ಮಂಡ್ಯ ರಮೇಶ್
-
ರಮೇಶ್ ಪಂಡಿತ್
-
ಚೈತ್ರ ಆಚಾರ್
-
ಭವಾನಿ ಪ್ರಕಾಶ್
-
ಪ್ರವೀಣ್ ಕೃಪಾಕರ್Director/Producer
-
ಅಶೋಕ್ ಕಶ್ಯಪ್Cinematogarphy
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
-
Jackie Box Office: 'ಜಾಕಿ' ರೀ-ರಿಲೀಸ್ ಸಕ್ಸಸ್.. ಆದರೆ, 3 ದಿನ ಬಾಕ್ಸಾಫೀಸ್ನಲ್ಲಿ ಗಳಿಸಿದ್ದೆಷ್ಟು?
-
ಮರಳಿ ಬಂದ 'ಜಾಕಿ' ಹಿಟ್ ಬೆನ್ನಲ್ಲೇ ಶಿವಣ್ಣನ ಆ ಸಿನಿಮಾ ರೀ-ರಿಲೀಸ್ಗೆ ಮುಹೂರ್ತ ಫಿಕ್ಸ್!
-
ಮಹಾಸಮರಕ್ಕೆ 'ಮಾರ್ಟಿನ್' ರೆಡಿ ; ಪ್ಯಾನ್ ಇಂಡಿಯಾ ಕೇಳಲಿದೆ ಧ್ರುವ 'ಧ್ವನಿ'..?
-
ಸಾಯಿ ಪಲ್ಲವಿ, ಆಲಿಯಾ, ಸಪ್ತಮಿ ಗೌಡ, ರುಕ್ಮಿಣಿ ವಸಂತ್; ಈ ನಾಲ್ವರಲ್ಲಿ 'ಕಾಂತಾರ 1'ಗೆ ನಾಯಕಿ ಯಾರು?
ನಿಮ್ಮ ಪ್ರತಿಕ್ರಿಯೆ