ಕೆ.ಬಾಲಚಂದರ್ ನಿರ್ದೇಶನದಲ್ಲಿ ಮೂಡಿಬಂದ ತಪ್ಪಿದ ತಾಳ ಚಿತ್ರದಲ್ಲಿ ರಜಿನಿಕಾಂತ್ ಮತ್ತು ಸರಿತಾ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಹುಣಸೂರು ಕೃಷ್ಣಮೂರ್ತಿ ಸಾಹಿತ್ಯದಲ್ಲಿ ಮೂಡಿಬಂದ ಗೀತೆಗಳಿಗೆ ವಿಜಯ ಭಾಸ್ಕರ್ ಸಂಗೀತ ನೀಡಿದ್ದರು. ಈ ಚಿತ್ರದಲ್ಲಿ ಕಮಲ್ ಹಾಸನ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು.
ಸಮಾಜದಲ್ಲಿ ತಮ್ಮ ಹೀನ ವೃತ್ತಿಗಳಿಂದ ಹೊರ ಬರಲು ಹೋರಾಡುವ ಇಬ್ಬರು ಜೋಡಿಗಳ ಕಥೆಯನ್ನು ಬಾಲಚಂದರ್ ಈ ಚಿತ್ರದ ಮೂಲಕ ಕಟ್ಟಿಕೊಟ್ಟರು. ಒಬ್ಬ ರೌಡಿ ಮತ್ತು ವೇಶ್ಯೆ ಮನ ಪರಿವರ್ತನೆಯಾಗಿ ಸಮಾಜದಲ್ಲಿ ಮತ್ತೆ ಒಂದಾಗಿ ಬಾಳಲು ಬಂದಾಗ ಸಮಾಜ ಅವರನ್ನು ಕಾಣುವ ಪರಿಯನ್ನು ಚಿತ್ರ ಮನೋಘ್ನವಾಗಿ ತೋರಿಸಿತು. ಬದುಕಿನ ತಾಳ ಒಮ್ಮೆ ತಪ್ಪಿದರೆ, ಮತ್ತೆ ಸರಿಮಾಡಲು ಬಾರದೇ ಎಂಬ ಪ್ರಶ್ನೆಯನ್ನು ಮುಂದಿಟ್ಟಿತು.
ಸಮಾಜದಲ್ಲಿ ತಮ್ಮ ಹೀನ ವೃತ್ತಿಗಳಿಂದ ಹೊರ ಬರಲು ಹೋರಾಡುವ ಇಬ್ಬರು ಜೋಡಿಗಳ ಕಥೆಯನ್ನು ಬಾಲಚಂದರ್ ಈ ಚಿತ್ರದ ಮೂಲಕ ಕಟ್ಟಿಕೊಟ್ಟರು. ಒಬ್ಬ ರೌಡಿ ಮತ್ತು ವೇಶ್ಯೆ ಮನ ಪರಿವರ್ತನೆಯಾಗಿ ಸಮಾಜದಲ್ಲಿ ಮತ್ತೆ ಒಂದಾಗಿ ಬಾಳಲು ಬಂದಾಗ ಸಮಾಜ ಅವರನ್ನು ಕಾಣುವ ಪರಿಯನ್ನು ಚಿತ್ರ ಮನೋಘ್ನವಾಗಿ ತೋರಿಸಿತು. ಬದುಕಿನ ತಾಳ ಒಮ್ಮೆ ತಪ್ಪಿದರೆ, ಮತ್ತೆ ಸರಿಮಾಡಲು ಬಾರದೇ ಎಂಬ ಪ್ರಶ್ನೆಯನ್ನು ಮುಂದಿಟ್ಟಿತು.
Read: Complete ತಪ್ಪಿದ ತಾಳ ಕಥೆ
-
ಕೆ.ಬಾಲಚಂದರ್Director
-
ವಿಜಯ್ ಭಾಸ್ಕರ್Music Director
-
ಹುಣಸೂರು ಕೃಷ್ಣಮೂರ್ತಿLyricst
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
ವಾಣಿ ಜಯರಾಮ್Singer
-
ಮಾನ್ವಿತಾ ಮದುವೆಯಾಗ್ತಿರೋ ಆ ಅದೃಷ್ಟವಂತ ಇವ್ರೇ; ಟಗರು ಪುಟ್ಟಿ ಲೈಫ್ ಪಾರ್ಟನರ್ ಫುಲ್ ಡೀಟೆಲ್ಸ್
-
''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
-
ಸುದೀಪ್ ಜೊತೆ ಕೈ ಜೋಡಿಸಿದ ದರ್ಶನ್ ಖಾಯಂ ನಿರ್ಮಾಪಕ ? ಇನ್ನೂ ಆರಿಲ್ಲ ಹೊಟೇಲ್ ಕಿಚ್ಚು..?
-
Lok Sabha Election 2024: ಕನ್ನಡ ತಾರೆಯರು ನಾಳೆ(ಏಪ್ರಿಲ್ 26) ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
ನಿಮ್ಮ ಪ್ರತಿಕ್ರಿಯೆ