"ತಿಥಿ" ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಹೊಸ ಮುಖಗಳು ಅನಾವರಣಗೊಂಡಿವೆ. ಇನ್ನು ಈ ಚಿತ್ರಕ್ಕೆ ಪಿ ವಾಸು ಅವರು ಅಕ್ಷನ್ ಕಟ್ ಹೇಳಿದ್ದಾರೆ. ವಿ ಹರಿಕೃಷ್ಣ ಸಂಗೀತ ನಿರ್ದೇಶನದಲ್ಲಿ ಸುರೇಶ ನಿರ್ಮಾಣದಲ್ಲಿ ತಿಥಿ ಸಿನಿಮಾ ಮೂಡಿಬಂದಿದೆ.
ಚಿತ್ರದ ಕಥೆ :
ಯಂಗ್ ಡೈರೆಕ್ಟರ್ ರಾಮ್ ರೆಡ್ಡಿ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ 'ತಿಥಿ' ಸಿನಿಮಾದಲ್ಲಿ ಸೆಂಚುರಿ ಗೌಡನ ಸಾವಿಗೆ ಮನೆಯವರು ಸೇರಿದಂತೆ ಊರಿನವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕೊಂಚ ಹಾಸ್ಯ ಮಿಶ್ರಿತವಾಗಿ ಹೆಣೆದು ಸಿನಿಮಾ ಮಾಡಲಾಗಿದೆ. ಒಂದು ಸಾವಿನ ಸುತ್ತ ನಡೆಯುವ ಚಿತ್ರ ಇದಾಗಿದ್ದು, ಆಸ್ತಿ ಮಾರಾಟಕ್ಕೆ ಯಾವ ರೀತಿ ಎಲ್ಲಾ ಸರ್ಕಸ್ ಮಾಡುತ್ತಾರೆ ಅನ್ನೋದನ್ನ ತೆರೆಯ ಮೇಲೆ ಮನೋಜ್ಞವಾಗಿ ತೋರಿಸುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ.
ಅಂದಹಾಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು...
Read: Complete ತಿಥಿ ಕಥೆ
-
ರಾಮ್ ರೆಡ್ಡಿDirector
-
ಪ್ರತಾಪ್ ರೆಡ್ಡಿProducer
-
ನಿತಿನ್ ಲುಕೊಸೆMusic Director
-
"ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
ನಿಮ್ಮ ಪ್ರತಿಕ್ರಿಯೆ