ದೇವ್ (ರಾಹುಲ್ ಐನಾಪೂರ್) ಹಾಗೂ ರವಿ (ಅಜಿತ್ ಜಯರಾಜ್) ಎಂಬ ಇಬ್ಬರು ಪೋಲೀಸ್ ಆಫೀಸ್ ಗಳು ಇರುತ್ತಾರೆ. ಟ್ರೈನಿಂಗ್ ದಿನಗಳಿಂದ ಇಬ್ಬರು ಒಳ್ಳೆಯ ಗೆಳೆಯರಾಗಿರುತ್ತಾರೆ. ಈ ರೀತಿ ಇದ್ದಾಗ ದೇವ್ ಸಹೋದರ ನಿಖಿಲ್ ಕೊಲೆ ಆಗುತ್ತದೆ. ಆ ಕೊಲೆ ಯಾರು ಮಾಡಿದ್ದಾರೆ ಎಂದು ಪತ್ತೆ ಹಚ್ಚಲು ದೇವ್ ಹಾಗೂ ರವಿ ತನಿಖೆ ಶುರು ಮಾಡುತ್ತಾರೆ. ಹೀಗೆ ಸಿನಿಮಾ ಕಥೆ ಶುರು ಆಗುತ್ತದೆ.ಪ್ರಾರಂಭದಲ್ಲಿ ಆಗುವ ಒಂದು ಕೊಲೆಯ ಮೂಲಕ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ಆದರೆ, ಆ ಕೊಲೆಯ ಬಳಿಕ ಇನ್ನೊಂದು ಕೊಲೆ, ಮತ್ತೊಂದು ಕೊಲೆ ಆಗುತ್ತದೆ. ತನಿಖೆ ನಡೆಸುತ್ತಿರುವ ದೇವ್ ತನ್ನ ಅರಿವಿಲ್ಲದೆ ಆ ಕೊಲೆ ಮಾಡುತ್ತಾನೆ. ದೇವ್ ಮಾನಸಿಕ ಸ್ಥಿತಿ ಸರಿ ಇರದಿರುವ ಕಾರಣ ಅವನೇ ಈ ಕೊಲೆ ಮಾಡಿದ್ದಾನೆ ಎಂದು ಪ್ರೇಕ್ಷಕರು ಸಹ ನಿರ್ಧರಿಸಿ ಬಿಡುತ್ತಾರೆ.ಸಿನಿಮಾದಲ್ಲಿ ನಡೆಯುವ ಈ ಕೊಲೆಗಳನ್ನು ಯಾರು ಮಾಡಿದರು ಎಂಬುದು ಪ್ರೇಕ್ಷಕರ ದೊಡ್ಡ ಪ್ರಶ್ನೆ ಆಗುತ್ತದೆ. ಈ ಕೊಲೆಯನ್ನು...
Read: Complete ತ್ರಾಟಕ ಕಥೆ
-
ಶಿವಗಣೇಶ್Director
-
ರಾಹುಲ್ ಐನಾಪೂರ್Producer
-
ಅರುಣ್ ಸುರದಾMusic Director
-
kannada.filmibeat.com'ತ್ರಾಟಕ' ಒಂದು ಪಕ್ಕಾ ಕ್ರೈಂ ಥ್ರಿಲ್ಲರ್ ಸಿನಿಮಾ. ಸಿನಿಮಾ ಶುರುವಿನಿಂದ ಮುಗಿಯುವವರೆಗೆ ನೋಡುವವರಿಗೆ ಭಯ ಮತ್ತು ಕುತೂಹಲ ಎರಡು ಅಂಶಗಳು ಇರುತ್ತದೆ. ಚಿತ್ರದ ಕಥೆಯಲ್ಲಿ ಇರುವ ಟ್ವಿಸ್ಟ್ ಪ್ರೇಕ್ಷಕರಿಗೆ ಥ್ರಿಲ್ ನೀಡುತ್ತದೆ. ಚಿತ್ರದಲ್ಲಿ ಪ್ರತಿ 15 ನಿಮಿಷಕ್ಕೆ ಬಂದರಂತೆ ಟ್ವಿಸ್ಟ್ ಸಿಗುತ್ತದೆ. ಒಂದು ಕ್ರೈಂ ಥ್ರಿಲ್ಲರ್ ಸಿನಿಮಾಗೆ ಬೇಕಾದ ಎಲ್ಲ ಅಂಶಗಳು ಚಿತ್ರ..
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
ನಿಮ್ಮ ಪ್ರತಿಕ್ರಿಯೆ