ಶಿವರಾಜ್ ನಿರ್ದೇಶನದಲ್ಲಿ ಮೂಡಿಬಂದಿರುವ ಉಡುಂಬಾ ಚಿತ್ರದಲ್ಲಿ ನಾಯಕನಾಗಿ ಪವನ್ ಶೂರ್ಯ ಮತ್ತು ನಾಯಕಿಯಾಗಿ ಚೀರಶ್ರೀ ಆಂಚನ್ ಅಭಿನಯಿಸಿದ್ದಾರೆ. ಹನುಮಂತ ರಾವ್ ಮತ್ತು ವೆಂಕಟ ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ, ವಿನೀತ್ ರಾಜ್ ಮೆನನ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಮೀನು ಹಿಡಿಯುವ ಹುಡುಗ ಶಿವು ಪ್ರೀತಿಯ ಸಾಗರದಲ್ಲಿ ಬೀಳುತ್ತಾನೆ. ಲವ್ ಎಂದ ಮೇಲೆ ನೋವು ಇದ್ದದ್ದೆ. ಶಿವು ಪ್ರೀತಿ ಮಾಡಿದ ಹುಡುಗಿ ಗೀತಾ ಏಪ್ರಿಲ್ ಫೂಲ್ ಮಾಡುತ್ತಾಳೆ. ಇತ್ತ ಊರಿನ ಗೌಡನ ಮಗ ಕೂಡ ಅದೇ ಹುಡುಗಿ ಮೇಲೆ ಕಣ್ಣು ಹಾಕುತ್ತಾನೆ. ಹೀಗಿರುವ ಶಿವು ಜೀವನದಲ್ಲಿ ಒಂದು ಅವನ ಹಿಂದಿನ ಫ್ಲ್ಯಾಶ್ ಬ್ಯಾಕ್ ಒಂದು ತಿರುವು ನೀಡುತ್ತದೆ.
Read: Complete ಉಡುಂಬಾ ಕಥೆ
-
ಶಿವರಾಜ್ ಸಕ್ರೆDirector
-
ಹನುಮಂತ ರಾವ್Producer
-
ವೆಂಕಟ ರೆಡ್ಡಿProducer
-
ವಿನೀತ್ ರಾಜ್ ಮೆನನ್Music Director
-
ಚೇತನ್ ಕುಮಾರ್Lyricst
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
ಕನ್ನಡ ಫಿಲ್ಮಿಬೀಟ್- ಲವ್ವು, ನೋವ್ವು, ವೈರಿಯ ಸಾವು'ಉಡುಂಬಾ' ಕರಾವಳಿ ತೀರದ ಕತೆ. ಒಂದು ಊರು, ಇಬ್ಬರು ಪ್ರೇಮಿಗಳು, ಪ್ರೀತಿಗೆ ಆಗುವ ಅಡಚಣೆ, ಪ್ರೇಮಿಗಾಗಿ ಹೋರಾಟ, ಖಳ ನಟನ ಸಾವು ಇದಿಷ್ಟು ಈ ಸಿನಿಮಾದಲ್ಲಿ ಬಂದು ಹೋಗುವ ದೃಶ್ಯಗಳು. ಇದರ ನಡುವೆ ಒಂದು ಸರ್ ಪ್ರೈಸ್ ಅಂಶ ನೋಡುಗರಿಗಾಗಿ ಕಾದಿದೆ.ಪ್ರೀತಿ, ಪ್ರೇಮ, ಫ್ಯಾಮಿಲಿ ಕಥೆಯ ಜೊತೆಗೆ ಆಕ್ಷನ್ ತುಂಬಿರುವ 'ಉಡುಂಬಾ' ಮನರಂಜನೆಯ ಅಂಶಗಳನ್ನು ಹೊಂದಿದೆ. ಹಳ್ಳಿಯಲ್ಲಿ ನಡೆಯುವ ಕಥೆಯನ್ನು ಕಮರ್ಷಿಯಲ್ ಆಗಿ ನಿರ್ದೇಶಕರು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ