
ವೀರ ಸಿಂಧೂರ ಲಕ್ಷ್ಮಣ
Release Date :
31 Oct 1977
Audience Review
|
ಹುಣಸೂರು ಕೃಷ್ಣಮೂರ್ತಿ ನಿರ್ದೇಶನದ ಈ ಚಿತ್ರದಲ್ಲಿ ಬಸವರಾಜ್, ಕೆ,ಎಸ್.ಅಶ್ವಥ್, ಸುಧೀರ್, ವಜ್ರಮುನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಮಂಜುಳಾ, ಅನುರಾಧಾ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರು. ಚಿತ್ರಕ್ಕೆ ಟಿ.ಜಿ.ಲಿಂಗಪ್ಪ ಸಂಗೀತ ನೀಡಿದರು.
ಈ ಚಿತ್ರ ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗ ಸಿಂದೂರಿನಲ್ಲಿ ಜನಿಸಿದ ಸ್ವಾತಂತ್ರ ಹೋರಾಟಗಾರ ಲಕ್ಷ್ಮಣನ ಕಥೆ ಹೇಳುತ್ತದೆ. ತನ್ನದೇ ಒಂದು ತಂಡ ಕಟ್ಟಿಕೊಂಡು ಬ್ರಿಟಿಷ್ ಕಚೇರಿಗಳನ್ನು ಲೂಟಿ ಮಾಡಿ ಬಡವರಿಗೆ ಹಂಚುತ್ತಿದ್ದ. ಬ್ರಿಟಿಷರು ಹೊಂಚು ಹಾಕಿ ರಾತ್ರಿ ಊಟ ಮಾಡುವಾಗ ಮೋಸದಿಂದ ಕೊಂದರು. ಕೇವಲ 24 ನೆ ವಯಸ್ಸಿನಲ್ಲಿ ಮಡಿದ ಈ ಸ್ವಾತಂತ್ರ ಹೋರಾಟಗಾರನ ಕುರಿತು ಹಲವಾರು ನಾಟಕ ಮತ್ತು ಜಾನಪದ ಸಾಹಿತ್ಯಗಳು ಮೂಡಿ ಬಂದಿವೆ.
-
ಹುಣಸೂರು ಕೃಷ್ಣಮೂರ್ತಿDirector
-
ಎನ್. ಬಸವರಾಜ್Producer
-
ಕೆಜಿಎಫ್ 2 ಚಿತ್ರೀಕರಣ ಮುಗಿಸಿ ಕುಟುಂಬದೊಂದಿಗೆ 'ಸ್ವರ್ಗ'ಕ್ಕೆ ಹಾರಿದ ಯಶ್!
-
'ಪೊಗರು' ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಧೃವ ಸರ್ಜಾ
-
ಆರ್ಕೆಸ್ಟ್ರಾ ಕಲಾವಿದರ ಹೋರಾಟಕ್ಕೆ ನನ್ನ ಬೆಂಬಲ ಇದೆ: ಕಿಚ್ಚ ಸುದೀಪ್
-
ಪ್ಯಾಂಟ್ ಲೆಸ್ ನಿಧಿ ಸುಬ್ಬಯ್ಯ: ಉದ್ದ ಚಡ್ಡಿ ಹಾಕೋಕೆ ಆಗಲ್ವಾ ಎಂದು ನೆಟ್ಟಿಗರ ತರಾಟೆ
-
ರಿಷಬ್ ಶೆಟ್ಟಿ 'ಬೆಲ್ ಬಾಟಂ-2'ಗೆ ಎಂಟ್ರಿ ಕೊಟ್ಟ 'ಯಜಮಾನ'ನ ಬಸಣ್ಣಿ
-
ಧ್ರುವ ಸರ್ಜಾ ಇನ್ಸ್ಟಾಗ್ರಾಂ ಲೈವ್: ಪೊಗರು ಚಿತ್ರದ ಕುರಿತು ಅಪ್ಡೇಟ್
ನಿಮ್ಮ ಪ್ರತಿಕ್ರಿಯೆ