For Quick Alerts
For Daily Alerts
Don't Miss!
- Sports
IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್
- News
ಗ್ರಾಮಗಳು ವೃದ್ಧಾಶ್ರಮಗಳಾಗಿವೆ, ಉಡುಪಿಯಲ್ಲಿ ಐಟಿ ಪಾರ್ಕ್ ನಿರ್ಮಿಸಿ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀ ಒತ್ತಾಯ
- Lifestyle
ಗರುಡ ಪುರಾಣ ಪ್ರಕಾರ ಈ 9 ಬಗೆಯ ವ್ಯಕ್ತಿಗಳ ಮನೆಯಲ್ಲಿ ಆಹಾರ ತಿನ್ನಲೇಬಾರದು
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಗಾಯಕ ಸಿ ಅಶ್ವತ್ಥ್ 'ಸಾಧನೆಯ ಹಾದಿ' ಅನಾವರಣ
Music
oi-Rajendra Chintamani
By Rajendra
|
'ಸಿ ಅಶ್ವತ್ಥ್ ಮತ್ತೆ ಹಾಡುತ್ತಾರೆ' ಎಂಬ ಕಾರ್ಯಕ್ರವನ್ನು ಸುಂದರ ಪ್ರಕಾಶನ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸುರೇಶ್ ಕುಮಾರ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಿ ಅಶ್ವತ್ಥ್ ಕುರಿತ 'ಸಾಧನೆಯ ಹಾದಿ' ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಸಿ ಅಶ್ವತ್ಥ್ ಅವರ ಸುಮಧುರ ಕಂಠದಿಂದ ಕನಕದಾಸ, ಪುರಂದರದಾಸ, ಶಿಶುನಾಳ ಶರೀಫರ ಗೀತೆಗಳು ಮೂಡಿಬಂದಿವೆ.ಹಾಗಾಗಿಯೇ ದಾಸರ ಪದಗಳನ್ನು ಜನಸಾಮಾನ್ಯರು ಇನ್ನು ಮರೆತಿಲ್ಲ ಎಂದು ಸುರೇಶ್ ಕುಮಾರ್ ಹೇಳಿದರು.
ವಿಮರ್ಶಕರಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಕವಿಗಳಾದ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಬಿ ಆರ್ ಲಕ್ಷ್ಮಣರಾವ್, ನಿರ್ಮಾಣ್ ಶೆಲ್ಟರ್ಸ್ ನ ಲಕ್ಷ್ಮಿನಾರಾಯಣ್, ಸಿಐಡಿ ಪೊಲೀಸ್ ಮತ್ತು ಪೊಲೀಸ್ ಮಹಾನಿರ್ದೇಶಕ ಡಿ ವಿ ಗುರುಪ್ರಸಾದ್, ಸಂಗೀತ ನಿರ್ದೇಶಕ ವಿ ಮನೊಹರ್ ಮತ್ತು ಪ್ರವೀಣ್ ಡಿ ರಾವ್ ಹಾಗೂ ಸುಂದರ ಪ್ರಕಾಶನದ ಗೌರಿ ಸುಂದರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸಿ ಅಶ್ವತ್ಥ್ ಸುಗಮ ಸಂಗೀತ ಸಾಧನೆಯ ಹಾದಿ ಸುಂದರ ಪ್ರಕಾಶನ ರವೀಂದ್ರ ಕಲಾಕ್ಷೇತ್ರ ಸುರೇಶ್ ಕುಮಾರ್ c ashwath ssugama sangeetha ravindra kalakshetra suresh kumar
Friday, April 2, 2010, 11:34 Story first published: Friday, April 2, 2010, 11:34 [IST]
Other articles published on Apr 2, 2010