For Quick Alerts
For Daily Alerts
Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಯಕ ಸಿ ಅಶ್ವತ್ಥ್ 'ಸಾಧನೆಯ ಹಾದಿ' ಅನಾವರಣ
Music
oi-Rajendra Chintamani
By Rajendra
|
'ಸಿ ಅಶ್ವತ್ಥ್ ಮತ್ತೆ ಹಾಡುತ್ತಾರೆ' ಎಂಬ ಕಾರ್ಯಕ್ರವನ್ನು ಸುಂದರ ಪ್ರಕಾಶನ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸುರೇಶ್ ಕುಮಾರ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಿ ಅಶ್ವತ್ಥ್ ಕುರಿತ 'ಸಾಧನೆಯ ಹಾದಿ' ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಸಿ ಅಶ್ವತ್ಥ್ ಅವರ ಸುಮಧುರ ಕಂಠದಿಂದ ಕನಕದಾಸ, ಪುರಂದರದಾಸ, ಶಿಶುನಾಳ ಶರೀಫರ ಗೀತೆಗಳು ಮೂಡಿಬಂದಿವೆ.ಹಾಗಾಗಿಯೇ ದಾಸರ ಪದಗಳನ್ನು ಜನಸಾಮಾನ್ಯರು ಇನ್ನು ಮರೆತಿಲ್ಲ ಎಂದು ಸುರೇಶ್ ಕುಮಾರ್ ಹೇಳಿದರು.
ವಿಮರ್ಶಕರಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಕವಿಗಳಾದ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಬಿ ಆರ್ ಲಕ್ಷ್ಮಣರಾವ್, ನಿರ್ಮಾಣ್ ಶೆಲ್ಟರ್ಸ್ ನ ಲಕ್ಷ್ಮಿನಾರಾಯಣ್, ಸಿಐಡಿ ಪೊಲೀಸ್ ಮತ್ತು ಪೊಲೀಸ್ ಮಹಾನಿರ್ದೇಶಕ ಡಿ ವಿ ಗುರುಪ್ರಸಾದ್, ಸಂಗೀತ ನಿರ್ದೇಶಕ ವಿ ಮನೊಹರ್ ಮತ್ತು ಪ್ರವೀಣ್ ಡಿ ರಾವ್ ಹಾಗೂ ಸುಂದರ ಪ್ರಕಾಶನದ ಗೌರಿ ಸುಂದರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸಿ ಅಶ್ವತ್ಥ್ ಸುಗಮ ಸಂಗೀತ ಸಾಧನೆಯ ಹಾದಿ ಸುಂದರ ಪ್ರಕಾಶನ ರವೀಂದ್ರ ಕಲಾಕ್ಷೇತ್ರ ಸುರೇಶ್ ಕುಮಾರ್ c ashwath ssugama sangeetha ravindra kalakshetra suresh kumar
Friday, April 2, 2010, 11:34 Story first published: Friday, April 2, 2010, 11:34 [IST]
Other articles published on Apr 2, 2010