For Quick Alerts
For Daily Alerts
Don't Miss!
- Lifestyle ನಮ್ಮದೇ ಗ್ಯಾಲಕ್ಸಿಯಲ್ಲಿ ಬೃಹತ್ ಗಾತ್ರದ ಬ್ಲಾಕ್ ಹೋಲ್ ಪತ್ತೆ..! ಎಷ್ಟು ದೂರದಲ್ಲಿದೆ ಗೊತ್ತಾ?
- News Heavy Rain Alert: ಈ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್', ಒಂದು ವಾರದ ಕರ್ನಾಟಕ ಹವಾಮಾನ ವರದಿ
- Technology Vivo: ಭಾರತದಲ್ಲಿ ವಿವೋ T3x 5G ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನು?, ಬೆಲೆ ಎಷ್ಟು?
- Automobiles ಬಡವರು ಈ ಬೈಕನ್ನು ಸುಲಭವಾಗಿ ಖರೀದಿಸಬಹುದು: EMI, ಆನ್ ರೋಡ್ ಬೆಲೆ ಎಷ್ಟು? ಇಂದೇ ಮನೆಗೆ ತನ್ನಿ
- Finance 3ನೇ ಅತಿದೊಡ್ಡ ಆರ್ಥಿಕತೆಯಾದರೂ ಭಾರತ ಬಡ ದೇಶ: ಆರ್ಬಿಐ ಮಾಜಿ ಗವರ್ನರ್ ಡಿ ಸುಬ್ಬರಾವ್
- Sports RCB: ಇದೇ ಆರ್ಸಿಬಿ ಸಮಸ್ಯೆ ಮೂಲ; ವಿದೇಶಿ ಕೋಚಿಂಗ್ ಸ್ಟಾಫ್ ವಿರುದ್ಧ ಸಿಡಿಮಿಡಿಗೊಂಡ ವೀರೇಂದ್ರ ಸೆಹ್ವಾಗ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಯಕ ಸಿ ಅಶ್ವತ್ಥ್ 'ಸಾಧನೆಯ ಹಾದಿ' ಅನಾವರಣ
Music
oi-Rajendra Chintamani
By Rajendra
|
'ಸಿ ಅಶ್ವತ್ಥ್ ಮತ್ತೆ ಹಾಡುತ್ತಾರೆ' ಎಂಬ ಕಾರ್ಯಕ್ರವನ್ನು ಸುಂದರ ಪ್ರಕಾಶನ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸುರೇಶ್ ಕುಮಾರ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಿ ಅಶ್ವತ್ಥ್ ಕುರಿತ 'ಸಾಧನೆಯ ಹಾದಿ' ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಸಿ ಅಶ್ವತ್ಥ್ ಅವರ ಸುಮಧುರ ಕಂಠದಿಂದ ಕನಕದಾಸ, ಪುರಂದರದಾಸ, ಶಿಶುನಾಳ ಶರೀಫರ ಗೀತೆಗಳು ಮೂಡಿಬಂದಿವೆ.ಹಾಗಾಗಿಯೇ ದಾಸರ ಪದಗಳನ್ನು ಜನಸಾಮಾನ್ಯರು ಇನ್ನು ಮರೆತಿಲ್ಲ ಎಂದು ಸುರೇಶ್ ಕುಮಾರ್ ಹೇಳಿದರು.
ವಿಮರ್ಶಕರಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಕವಿಗಳಾದ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಬಿ ಆರ್ ಲಕ್ಷ್ಮಣರಾವ್, ನಿರ್ಮಾಣ್ ಶೆಲ್ಟರ್ಸ್ ನ ಲಕ್ಷ್ಮಿನಾರಾಯಣ್, ಸಿಐಡಿ ಪೊಲೀಸ್ ಮತ್ತು ಪೊಲೀಸ್ ಮಹಾನಿರ್ದೇಶಕ ಡಿ ವಿ ಗುರುಪ್ರಸಾದ್, ಸಂಗೀತ ನಿರ್ದೇಶಕ ವಿ ಮನೊಹರ್ ಮತ್ತು ಪ್ರವೀಣ್ ಡಿ ರಾವ್ ಹಾಗೂ ಸುಂದರ ಪ್ರಕಾಶನದ ಗೌರಿ ಸುಂದರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸಿ ಅಶ್ವತ್ಥ್ ಸುಗಮ ಸಂಗೀತ ಸಾಧನೆಯ ಹಾದಿ ಸುಂದರ ಪ್ರಕಾಶನ ರವೀಂದ್ರ ಕಲಾಕ್ಷೇತ್ರ ಸುರೇಶ್ ಕುಮಾರ್ c ashwath ssugama sangeetha ravindra kalakshetra suresh kumar
Friday, April 2, 2010, 11:34 Story first published: Friday, April 2, 2010, 11:34 [IST]
Other articles published on Apr 2, 2010