Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಂನಾರಾಯಣ್ ಹಾಡಿಗೆ ಹೆಜ್ಜೆ ಹಾಕಿದ ಚಿರು
ರಾಂನಾರಾಯಣ್ ರಚನೆಯ 'ಶಂಭೋ ಶಂಕರ ಅವನಾಟ ಥರಥರ ಆಗೊಂಥರ, ಈಗೊಂಥರ, ಮುಂದೊಂಥರ...' ಎಂಬ ಹಾಡಿಗೆ ಹರ್ಷ ನೃತ್ಯ ನಿರ್ದೇಶನದಲ್ಲಿ ನಾಯಕ ಚಿರಂಜೀವಿ ಸರ್ಜಾ ಹೆಜ್ಜೆ ಹಾಕಿದ್ದಾರೆ. ಬೆಂಗಳೂರಿನ ಸುತ್ತಮುತ್ತ ಈ ಹಾಡಿನ ಚಿತ್ರೀಕರಣ ನಡೆದಿದೆ.
ಎರಡು ಹಾಡುಗಳ ಚಿತ್ರೀಕರಣ ಪೂರ್ಣವಾದರೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗುತ್ತದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಮಾರ್ಸ್ ಫಿಲಂಸ್ ಲಾಂಛನದಲ್ಲಿ ಸುರೇಶ್ಜೈನ್ ನಿರ್ಮಿಸುತ್ತಿರುವ 'ಚಿರು' ಚಿತ್ರದ ಹಾಡುಗಳ ಚಿತ್ರೀಕರಣ ಭರದಿಂದ ಸಾಗಿದೆ. ಗಿರಿಧರ್ ಸಂಗೀತ ಸಂಯೋಜಸುತ್ತಿರುವ ಈ ಚಿತ್ರವನ್ನು ಮಹೇಶ್ಬಾಬು ನಿರ್ದೇಶಿಸುತ್ತಿದ್ದಾರೆ.
ಚಿತ್ರಕಥೆ ಹಾಗೂ ಸಂಭಾಷಣೆಯನ್ನೂ ನಿರ್ದೇಶಕರೇ ಬರೆದಿದ್ದಾರೆ. ಸ್ವಾಮೀಜಿ ಕಥೆ, ಸುಂದರನಾಥಸುವರ್ಣ ಛಾಯಾಗ್ರಹಣ, ಶ್ರೀ(ಕ್ರೇಜಿಮೈಂಡ್ಸ್) ಸಂಕಲನ, ರವಿವರ್ಮ ಸಾಹಸ, ಮುರುಳಿ, ಹರ್ಷ ನೃತ್ಯ ಸಂಯೋಜನೆಯಿರುವ 'ಚಿರು ಚಿತ್ರದ ತಾರಾಬಳಗದಲ್ಲಿ ಚಿರಂಜೀವಿ ಸರ್ಜಾ, ಕೃತಿ, ರಂಗಾಯಣರಘು, ಬುಲೆಟ್ಪ್ರಕಾಶ್, ಕಿರಣ್(ಹಾಗೆಸುಮ್ಮನೆ), ಪಿ.ಎನ್.ಸತ್ಯ, ನರಸಿಂಹಜೋಶಿ ಮುಂತಾದವರಿದ್ದಾರೆ.