Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ಸಾಧನೆ ಮುನಿಯ ಮುರಿಯಲಿದ್ದಾನೆ!
ಚಿತ್ರಕ್ಕೆ ಸೂಕ್ತ ಶೀರ್ಷಿಕೆ ಹುಡುಕಲು ಸರಿಸುಮಾರು ಒಂದು ವರ್ಷ ಕಳೆದುಹೋಯಿತು. ಮಯೂರ್ ಪಟೇಲ್ ಗಾಯಗೊಂಡ ಕಾರಣ ಚಿತ್ರೀಕರಣ ನಾಲ್ಕು ತಿಂಗಳು ತಡವಾಯಿತು ಎಂದರು ಮುನಿಯಾ ಚಿತ್ರದ ನಿರ್ಮಾಪಕ ಮುನಿರಾಜು. ''ಇನ್ನೂ 16 ದಿನಗಳ ಕಾಲ ಚಿತ್ರೀಕರಣ ಬಾಕಿ ಇದೆ. ಮೇ ತಿಂಗಳಲ್ಲಿ ಮುನಿಯಾ ತೆರೆಗೆ ಬರಲಿದ್ದಾನೆ. ಮುನಿಯನಿಗೆ ಖಂಡಿತವಾಗಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ'' ಎಂಬುದು ನಿರ್ದೇಶಕ ನಾಗಚಂದ್ರ ಅವರ ವಿಶ್ವಾಸ.
ತೆರೆಯ ಮೇಲೆ ಮುನಿಯನನ್ನು ನೋಡಿದ ಮೇಲೆ ಮಾತುಗಳಲ್ಲಿ ವಿವರಿಸುವುದು ಕಷ್ಟ.ಚಿತ್ರದಲ್ಲಿನ ಮೂರು ಹಾಡುಗಳು ಅದ್ಭುತವಾಗಿ ಮೂಡಿಬಂದಿವೆ ಎಂಬ ಮಾತುಗಳು ಮಯೂರ್ ಪಟೇಲ್ ರಿಂದ ಹೊರಹೊಮ್ಮಿದವು. ''ದುನಿಯಾ ಚಿತ್ರ 200 ದಿನಗಳ ಪ್ರದರ್ಶನ ಕಂಡಿತು. ಅದೇ ರೀತಿ ನಮ್ಮ ಮುನಿಯ ಸಹ ಗೆಲುವು ಸಾಧಿಸುತ್ತಾನೆ'' ಎಂಬ ವಿಶ್ವಾಸವನ್ನು ದುನಿಯಾ ಚಿತ್ರದ ನಿರ್ಮಾಪಕ ಟಿ.ಪಿ.ಸಿದ್ಧರಾಜು ಅವರು ವ್ಯಕ್ತಪಡಿಸಿದರು.
ಮುನಿಯಾ ಚಿತ್ರಕ್ಕೆ ಅಭಿಮಾನ್ ರಾಯ್ ಸಂಗೀತ ಸಂಯೋಜನೆ ಮಾಡಿದ್ದು ಚಿತ್ರದಲ್ಲಿ ಐದು ಹಾಡುಗಳಿವೆ. ಚಿತಕ್ಕೆ ಶ್ರೀಚಂದ್ರ, ಜಮಖಂಡಿ ಶಿವು, ಕವಿರಾಜ್, ಲೋಕೇಶ್ ಕೃಷ್ಣ ಸಾಹಿತ್ಯವಿದೆ . ಶ್ರೀ ಸದ್ಗುತು ಎಂಟರ್ ಟೈನರ್ಸ್ ಬ್ಯಾನರಿನಡಿ ತಾವರೆಕೆಯ ಮುನಿರಾಜು, ಕಗ್ಗದಾಸಪುರದ ಎ ರಾಜಗೋಪಾಲ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರತಂಡದೊಂದಿಗೆ ನಟ ವಿನೋದ್ ರಾಜ್, ರಾಜಕೀಯ ಧುರೀಣ ರಾಮಲಿಂಗರೆಡ್ಡಿ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ದಾಖಲೆ
ಮಾರಾಟ
ಕಂಡರಾಜ್
ಧ್ವನಿಸುರುಳಿ
ಮುಂಬೈ
ಕನ್ನಡಿಗರಿಗಾಗಿ
ಸಿ.ಅಶ್ವಥ್
ಗಾನ
ಸುಧೆ
ರಘು
ದೀಕ್ಷಿತ್
ಸಂಭಾವನೆ
ರು.1
ಕೋಟಿಯಂತೆ!
ರಾಜ್,
ದಿ
ಶೋ
ಮ್ಯಾನ್
ಧ್ವನಿಸುರಳಿ
ವಿಮರ್ಶೆ