For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಯಕಿ ಪಲ್ಲವಿ ಅವರ ವಿಶೇಷ 'ಸ್ವರ ಸ್ಮರಣೆ'
Music
oi-Staff
By Staff
|
ಪಿ ಕಾಳಿಂಗರಾವ್, ಮೈಸೂರು ಅನಂತಸ್ವಾಮಿ, ಸಿ.ಅಶ್ವಥ್, ರಾಜು ಅನಂತಸ್ವಾಮಿ, ಜಿ.ವಿ.ಅತ್ರಿ, ಪದ್ಮಚರಣ್, ಎಚ್.ಕೆ.ನಾರಾಯನ್ ಹಾಗೂ ವಸಂತ್ ಕನಕಾಪುರ್ ಅವರು ಸಂಯೋಜನೆ ಮಾಡಿದ ಗೀತೆಗಳನ್ನು ಪಲ್ಲವಿ ಅವರು ಪ್ರಸ್ತುತ ಪಡಿಸಲಿದ್ದಾರೆ. ಆಯಾ ಗೀತೆಗಳಿಗೆ ಯಾವ ವಾದ್ಯಗಳನ್ನು ಬಳಸಿ ಸ್ವರ ಸಂಯೋಜನೆ ಮಾಡಲಾಗಿದೆಯೊ ಅದೇ ವಾದ್ಯಗಳನ್ನು ಪಲ್ಲವಿ ಅವರು ಬಳಸಿಕೊಳ್ಳುತ್ತಿರುವುದು ಕಾರ್ಯಕ್ರಮದ ವಿಶೇಷ.
ಸಿ.ಅಶ್ವಥ್ ಅವರ 'ದೇವ ವೀಣೆ' ಹಾಗೂ ಶಂಕರಾಚಾರ್ಯ ವಿರಚಿತ ಪ್ರವೀಣ್ ರಾವ್ ಸಂಗೀತ ನೀಡಿರುವ ಸಂಸ್ಕೃತ ಗೀತೆಗಳ 'ಕೈಲಾಸ್' ಧ್ವನಿಸುರುಳಿಗಳು ಬಿಡುಗಡೆಯಾಗಲಿವೆ.ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಅಂತರ್ಜಾಲ ತಾಣ ಅಥವಾ ಮೊಬೈಲ್ ಸಂಖ್ಯೆ 98444 73044, 90360 09704 ಸಂಪರ್ಕಿಸಬಹುದು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಎಂ ಡಿ ಪಲ್ಲವಿ ಸಿ ಅಶ್ವಥ್ ಸುಗಮ ಸಂಗೀತ ಸ್ವರ ಸ್ಮರಣೆ ಮೈಸೂರು ಅನಂತಸ್ವಾಮಿ ರಾಜು ಅನಂತಸ್ವಾಮಿ ಚೌಡಯ್ಯ ಸ್ಮಾರಕ ಭವನ ಕಾಳಿಂಗರಾವ್ md pallavi c ashwath sugama sangeetha swara smarane raju ananthaswamy
Wednesday, January 13, 2010, 12:40 Story first published: Wednesday, January 13, 2010, 12:40 [IST]
Other articles published on Jan 13, 2010