For Quick Alerts
For Daily Alerts
Don't Miss!
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಯಕಿ ಪಲ್ಲವಿ ಅವರ ವಿಶೇಷ 'ಸ್ವರ ಸ್ಮರಣೆ'
Music
oi-Staff
By Staff
|
ಪಿ ಕಾಳಿಂಗರಾವ್, ಮೈಸೂರು ಅನಂತಸ್ವಾಮಿ, ಸಿ.ಅಶ್ವಥ್, ರಾಜು ಅನಂತಸ್ವಾಮಿ, ಜಿ.ವಿ.ಅತ್ರಿ, ಪದ್ಮಚರಣ್, ಎಚ್.ಕೆ.ನಾರಾಯನ್ ಹಾಗೂ ವಸಂತ್ ಕನಕಾಪುರ್ ಅವರು ಸಂಯೋಜನೆ ಮಾಡಿದ ಗೀತೆಗಳನ್ನು ಪಲ್ಲವಿ ಅವರು ಪ್ರಸ್ತುತ ಪಡಿಸಲಿದ್ದಾರೆ. ಆಯಾ ಗೀತೆಗಳಿಗೆ ಯಾವ ವಾದ್ಯಗಳನ್ನು ಬಳಸಿ ಸ್ವರ ಸಂಯೋಜನೆ ಮಾಡಲಾಗಿದೆಯೊ ಅದೇ ವಾದ್ಯಗಳನ್ನು ಪಲ್ಲವಿ ಅವರು ಬಳಸಿಕೊಳ್ಳುತ್ತಿರುವುದು ಕಾರ್ಯಕ್ರಮದ ವಿಶೇಷ.
ಸಿ.ಅಶ್ವಥ್ ಅವರ 'ದೇವ ವೀಣೆ' ಹಾಗೂ ಶಂಕರಾಚಾರ್ಯ ವಿರಚಿತ ಪ್ರವೀಣ್ ರಾವ್ ಸಂಗೀತ ನೀಡಿರುವ ಸಂಸ್ಕೃತ ಗೀತೆಗಳ 'ಕೈಲಾಸ್' ಧ್ವನಿಸುರುಳಿಗಳು ಬಿಡುಗಡೆಯಾಗಲಿವೆ.ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಅಂತರ್ಜಾಲ ತಾಣ ಅಥವಾ ಮೊಬೈಲ್ ಸಂಖ್ಯೆ 98444 73044, 90360 09704 ಸಂಪರ್ಕಿಸಬಹುದು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಎಂ ಡಿ ಪಲ್ಲವಿ ಸಿ ಅಶ್ವಥ್ ಸುಗಮ ಸಂಗೀತ ಸ್ವರ ಸ್ಮರಣೆ ಮೈಸೂರು ಅನಂತಸ್ವಾಮಿ ರಾಜು ಅನಂತಸ್ವಾಮಿ ಚೌಡಯ್ಯ ಸ್ಮಾರಕ ಭವನ ಕಾಳಿಂಗರಾವ್ md pallavi c ashwath sugama sangeetha swara smarane raju ananthaswamy
Wednesday, January 13, 2010, 12:40 Story first published: Wednesday, January 13, 2010, 12:40 [IST]
Other articles published on Jan 13, 2010